Webdunia - Bharat's app for daily news and videos

Install App

ಕಿಚ್ಚ ಸುದೀಪ ಬದಲು ಈ ವಾರದ ವೀಕೆಂಡ್ ಎಪಿಸೋಡ್‌ಗೆ ಬಂದ ಅತಿಥಿ ಇವರೇ

Sampriya
ಶನಿವಾರ, 26 ಅಕ್ಟೋಬರ್ 2024 (15:54 IST)
Photo Courtesy X
ಬೆಂಗಳೂರು: ಬಿಗ್‌ಬಾಸ್‌ 11 ಸೀಸನ್‌ ಅನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿರುವ ಕಿಚ್ಚ ಸುದೀಪ್ ಅವರು ಅನಿವಾರ್ಯ ಕಾರಣಗಳಿಗಷ್ಟೇ ವೀಕೆಂಡ್ ಮಿಸ್‌ ಮಾಡಿದ್ದಾರೆ. ಕಳೆದ ಭಾನುವಾರ ಸುದೀಪ್ ಅವರ ತಾಯಿ ಸರೋಜಾ ಅವರು ವಯೋಸಹಜ ಕಾಯಿಲೆಯಿಂದ ನಿಧನರಾದರು. ಹೀಗಾಗಿ ಈ ವಾರ ಕಿಚ್ಚ ಬಿಗ್‌ಬಾಸ್ ಪಂಚಾಯಿತಿ ಹಾಗೂ ಸಂಡೇ ವಿಥ್ ಸುದೀಪ ಎಫಿಸೋಡ್‌ಗಳನ್ನು ನಡೆಸಿಲ್ಲ.

ಇದೀಗ ಈ ವಾರವನ್ನು ಮುನ್ನಡೆಸಲು ದೊಡ್ಮನೆಗೆ ಯೋಗರಾಜ್ ಭಟ್ ಆಗಮಿಸಿದ್ದಾರೆ. ಈ ಹಿಂದಿನ ಸೀಸನ್‌ನಲ್ಲೂ ಯೋಗರಾಜ್ ಭಟ್ ಅವರು ಅತಿಥಿಯಾಗಿ ಭಾಗವಹಿಸಿದ್ದರು. ಆದರೆ ಈ ಬಾರಿ ದಿನಪೂರ್ತಿ ಬಿಗ್‌ಬಾಸ್ ಮನೆಯಲ್ಲಿ ಸ್ಪರ್ಧಿಗಳ ಜತೆ ಇರುತ್ತಾರಾ ಎಂದು ಕಾದು ನೋಡಬೇಕಿದೆ.

ಕಲರ್ಸ್‌ ಕನ್ನಡ ವಾಹಿನಿ ಬಿಡುಗಡೆ ಮಾಡಿದ ಪ್ರೋಮೋದಲ್ಲಿ  ವ್ಯವಸ್ಥೆಗಳು, ನಮಸ್ತೆಗಳು, ಸ್ವಗತಗಳು ಎಂದು ತಮ್ಮದೇ ಆದ ಸ್ಟೈಲ್‌ನಲ್ಲಿ ಯೋಗರಾಜ್ ಭಟ್ ಅವರು ಡೈಲಾಗ್ ಹೇಳುತ್ತ ದೊಡ್ಮನೆಗೆ ಎಂಟ್ರಿಯಾಗಿದ್ದಾರೆ. ಇಂದಿನ ಎಪಿಸೋಡ್ ಎಷ್ಟು ಇಂಟ್ರೆಸ್ಟಿಂಗ್ ಆಗಿ ಹೊರಹೊಮ್ಮುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments