ಕಿಚ್ಚ ಸುದೀಪ ಬದಲು ಈ ವಾರದ ವೀಕೆಂಡ್ ಎಪಿಸೋಡ್‌ಗೆ ಬಂದ ಅತಿಥಿ ಇವರೇ

Sampriya
ಶನಿವಾರ, 26 ಅಕ್ಟೋಬರ್ 2024 (15:54 IST)
Photo Courtesy X
ಬೆಂಗಳೂರು: ಬಿಗ್‌ಬಾಸ್‌ 11 ಸೀಸನ್‌ ಅನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿರುವ ಕಿಚ್ಚ ಸುದೀಪ್ ಅವರು ಅನಿವಾರ್ಯ ಕಾರಣಗಳಿಗಷ್ಟೇ ವೀಕೆಂಡ್ ಮಿಸ್‌ ಮಾಡಿದ್ದಾರೆ. ಕಳೆದ ಭಾನುವಾರ ಸುದೀಪ್ ಅವರ ತಾಯಿ ಸರೋಜಾ ಅವರು ವಯೋಸಹಜ ಕಾಯಿಲೆಯಿಂದ ನಿಧನರಾದರು. ಹೀಗಾಗಿ ಈ ವಾರ ಕಿಚ್ಚ ಬಿಗ್‌ಬಾಸ್ ಪಂಚಾಯಿತಿ ಹಾಗೂ ಸಂಡೇ ವಿಥ್ ಸುದೀಪ ಎಫಿಸೋಡ್‌ಗಳನ್ನು ನಡೆಸಿಲ್ಲ.

ಇದೀಗ ಈ ವಾರವನ್ನು ಮುನ್ನಡೆಸಲು ದೊಡ್ಮನೆಗೆ ಯೋಗರಾಜ್ ಭಟ್ ಆಗಮಿಸಿದ್ದಾರೆ. ಈ ಹಿಂದಿನ ಸೀಸನ್‌ನಲ್ಲೂ ಯೋಗರಾಜ್ ಭಟ್ ಅವರು ಅತಿಥಿಯಾಗಿ ಭಾಗವಹಿಸಿದ್ದರು. ಆದರೆ ಈ ಬಾರಿ ದಿನಪೂರ್ತಿ ಬಿಗ್‌ಬಾಸ್ ಮನೆಯಲ್ಲಿ ಸ್ಪರ್ಧಿಗಳ ಜತೆ ಇರುತ್ತಾರಾ ಎಂದು ಕಾದು ನೋಡಬೇಕಿದೆ.

ಕಲರ್ಸ್‌ ಕನ್ನಡ ವಾಹಿನಿ ಬಿಡುಗಡೆ ಮಾಡಿದ ಪ್ರೋಮೋದಲ್ಲಿ  ವ್ಯವಸ್ಥೆಗಳು, ನಮಸ್ತೆಗಳು, ಸ್ವಗತಗಳು ಎಂದು ತಮ್ಮದೇ ಆದ ಸ್ಟೈಲ್‌ನಲ್ಲಿ ಯೋಗರಾಜ್ ಭಟ್ ಅವರು ಡೈಲಾಗ್ ಹೇಳುತ್ತ ದೊಡ್ಮನೆಗೆ ಎಂಟ್ರಿಯಾಗಿದ್ದಾರೆ. ಇಂದಿನ ಎಪಿಸೋಡ್ ಎಷ್ಟು ಇಂಟ್ರೆಸ್ಟಿಂಗ್ ಆಗಿ ಹೊರಹೊಮ್ಮುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಮುಂದಿನ ಸುದ್ದಿ
Show comments