Webdunia - Bharat's app for daily news and videos

Install App

ಹೆಂಡತಿ ಬಗ್ಗೆ ಕೆಟ್ಟದಾಗಿ ಬೈದ ಎಂದು ಸ್ನೇಹಿತನನ್ನೇ ಕೊಂದ!

Webdunia
ಭಾನುವಾರ, 3 ಜುಲೈ 2022 (10:54 IST)
ಬಳ್ಳಾರಿ :  ಕಟ್ಟಡ ಕಾರ್ಮಿಕನೊಬ್ಬನ್ನ ಸ್ನೇಹಿತನೇ ಹತ್ಯೆ ಮಾಡಿದ ಘಟನೆ ಬಳ್ಳಾರಿ ಬಸ್ ನಿಲ್ದಾಣದಲ್ಲಿ ಇಂದು(ಶನಿವಾರ) ನಡೆದಿದೆ. 
 
ಆಂಧ್ರದ ರಾಯದುರ್ಗ ತಾಲೂಕಿನ ಚದಂ ದೊಡ್ಡಿ ಗ್ರಾಮದ ತಮ್ಮಣ್ಣ (43) ಕೊಲೆಯಾದ ವ್ಯಕ್ತಿ ಅಂತ ತಿಳಿದು ಬಂದಿದೆ.

ಕುಡಿದ ಮತ್ತಿನಲ್ಲಿ ತಮ್ಮಣ್ಣನನ್ನ ಸ್ನೇಹಿತ ಶ್ರೀರಾಮ್ ಎಂಬ ವ್ಯಕ್ತಿಯೇ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಕಲ್ಲಿನಿಂದ ತಮ್ಮಣ್ಣನ ತಲೆಗೆ ಜಜ್ಜಿ ಶ್ರೀರಾಮ್ ಕೊಲೆ ಮಾಡಿದ್ದಾನೆ. ವಿಷಯ ತಿಳಿದು ಕೂಡಲೇ ಕೆಎಸ್ಆರ್ಟಿಸಿ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು. 

ಸ್ಥಳಕ್ಕಾಗಮಿಸಿದ ಬ್ರೂಸ್ ಪೇಟೆ ಪೊಲೀಸರು ಆರೋಪಿ ಶ್ರೀರಾಮನ ಬಂಧಿಸಿದ್ದಾರೆ. ಶ್ರಿರಾಮಮ ಹೆಂಡತಿ ಬಗ್ಗೆ  ತಮ್ಮಣ್ಣ ಕೆಟ್ಟದಾಗಿ ಬೈದಿದ್ದಕ್ಕೆ ಸಿಟ್ಟಿಗೆದ್ದು ಕಲ್ಲಿನಿಂದ ಹೊಡೆದೆ ಎಂದು ಆರೋಪಿ ಶ್ರೀರಾಮ ಹೇಳಿದ್ದಾನೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ಸುದ್ದಿ
Show comments