Webdunia - Bharat's app for daily news and videos

Install App

ಹೆಂಡತಿ ಬಗ್ಗೆ ಕೆಟ್ಟದಾಗಿ ಬೈದ ಎಂದು ಸ್ನೇಹಿತನನ್ನೇ ಕೊಂದ!

Webdunia
ಭಾನುವಾರ, 3 ಜುಲೈ 2022 (10:54 IST)
ಬಳ್ಳಾರಿ :  ಕಟ್ಟಡ ಕಾರ್ಮಿಕನೊಬ್ಬನ್ನ ಸ್ನೇಹಿತನೇ ಹತ್ಯೆ ಮಾಡಿದ ಘಟನೆ ಬಳ್ಳಾರಿ ಬಸ್ ನಿಲ್ದಾಣದಲ್ಲಿ ಇಂದು(ಶನಿವಾರ) ನಡೆದಿದೆ. 
 
ಆಂಧ್ರದ ರಾಯದುರ್ಗ ತಾಲೂಕಿನ ಚದಂ ದೊಡ್ಡಿ ಗ್ರಾಮದ ತಮ್ಮಣ್ಣ (43) ಕೊಲೆಯಾದ ವ್ಯಕ್ತಿ ಅಂತ ತಿಳಿದು ಬಂದಿದೆ.

ಕುಡಿದ ಮತ್ತಿನಲ್ಲಿ ತಮ್ಮಣ್ಣನನ್ನ ಸ್ನೇಹಿತ ಶ್ರೀರಾಮ್ ಎಂಬ ವ್ಯಕ್ತಿಯೇ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಕಲ್ಲಿನಿಂದ ತಮ್ಮಣ್ಣನ ತಲೆಗೆ ಜಜ್ಜಿ ಶ್ರೀರಾಮ್ ಕೊಲೆ ಮಾಡಿದ್ದಾನೆ. ವಿಷಯ ತಿಳಿದು ಕೂಡಲೇ ಕೆಎಸ್ಆರ್ಟಿಸಿ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು. 

ಸ್ಥಳಕ್ಕಾಗಮಿಸಿದ ಬ್ರೂಸ್ ಪೇಟೆ ಪೊಲೀಸರು ಆರೋಪಿ ಶ್ರೀರಾಮನ ಬಂಧಿಸಿದ್ದಾರೆ. ಶ್ರಿರಾಮಮ ಹೆಂಡತಿ ಬಗ್ಗೆ  ತಮ್ಮಣ್ಣ ಕೆಟ್ಟದಾಗಿ ಬೈದಿದ್ದಕ್ಕೆ ಸಿಟ್ಟಿಗೆದ್ದು ಕಲ್ಲಿನಿಂದ ಹೊಡೆದೆ ಎಂದು ಆರೋಪಿ ಶ್ರೀರಾಮ ಹೇಳಿದ್ದಾನೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments