Webdunia - Bharat's app for daily news and videos

Install App

ಬಾಡಿಗೆ ಹಣದ ಆಸೆಗೆ ಚಿಕ್ಕಪ್ಪನ ಮಗನನ್ನೇ ಕೊಂದ!

Webdunia
ಮಂಗಳವಾರ, 30 ಮೇ 2023 (08:02 IST)
ಬೆಳಗಾವಿ : ಆಸ್ತಿ ವಿವಾದ ಹಿನ್ನೆಲೆಯಲ್ಲಿ ಚಿಕ್ಕಪ್ಪನ ಮಗನನ್ನೇ ಹತ್ಯೆಗೈದ ಘಟನೆ ಬೆಳಗಾವಿಯ ಹೊಸೂರು ಬಸವಣ ಗಲ್ಲಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಆರೋಪಿ ಅಭಿಜಿತ್ ಜಾಧವ್ ಹಾಗೂ ಆತನ ಚಿಕ್ಕಪ್ಪನ ಮಗನ ನಡುವೆ ಜಾಗದ ವಿಚಾರದಲ್ಲಿ ವಿವಾದ ಇತ್ತು. ಇದೇ ವಿಚಾರಕ್ಕೆ ಆಗಾಗ ಜಗಳ ನಡೆಯುತ್ತಿತ್ತು. ಭಾನುವಾರ ಜಗಳ ವಿಕೋಪಕ್ಕೆ ತಿರುಗಿ ಆರೋಪಿ ತನ್ನ ಚಿಕ್ಕಪ್ಪನ ಮಗ ಮಿಲಿಂದ್ ಜಾಧವ್(31) ತೊಡೆಗೆ ಚಾಕುವಿನಿಂದ ಇರಿದಿದ್ದಾನೆ. ತೀವ್ರ ರಕ್ತಸ್ರಾವದಿಂದ ಮಿಲಿಂದ್ ಸಾವನ್ನಪ್ಪಿದ್ದಾನೆ. 

ಕುಟುಂಬಕ್ಕೆ ಸೇರಿದ್ದ ಜಾಗದಲ್ಲಿದ್ದ ಮಳಿಗೆಯನ್ನು ಬೇಕರಿ ನಡೆಸಲು ಬಾಡಿಗೆ ನೀಡಲಾಗಿತ್ತು. ಬಾಡಿಗೆ ಪಡೆಯುವ ವಿಚಾರಕ್ಕೆ ಮಿಲಿಂದ್ ಹಾಗೂ ಅಭಿಜಿತ್ ಮಧ್ಯೆ ಆಗಾಗ ಗಲಾಟೆ ಆಗುತ್ತಿತ್ತು. ಈಗ ಮಿಲಿಂದ್ ಹತ್ಯೆಯಲ್ಲಿ ಜಗಳ ಕೊನೆಗೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟಿಗೆ ಹೊಟೇಲ್‌ಗೆ ಆಹ್ವಾನಿಸಿ, ಅಶ್ಲೀಲ ಸಂದೇಶ ಆರೋಪ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಮಮ್ಕೂಟತಿಲ್ ನಡೆಗೆ ಬಿಗ್ ಶಾಕ್‌

ನಮಗೆ ಪೇ ಸಿಎಂ ಎಂದ್ರು, ಈಗ ಕಾಂಗ್ರೆಸ್ ನದ್ದು ಇನ್ನೇನು: ಬಿವೈ ವಿಜಯೇಂದ್ರ

ರಾಹುಲ್ ಗಾಂಧಿಯಿದ್ದ ವಾಹನ ಕಾನ್‌ಸ್ಟೇಬಲ್‌ಗೆ ಡಿಕ್ಕಿ, ಯಾರ ಮೇಲೆ ಬಿತ್ತು ಕೇಸ್‌ ಗೊತ್ತಾ

Viral Video: ದುರಾದೃಷ್ಟಕ್ಕೆ ನಾನು ಸಂಸದ ಎಂದ ರಾಹುಲ್ ಗಾಂಧಿ: ತಿದ್ದಿದ ಜೈರಾಮ್ ರಮೇಶ್

ಮಹೇಶ್ ಶೆಟ್ಟಿ ತಿಮರೋಡಿ ಬಳಿಕ ಯೂಟ್ಯೂಬರ್ ಸಮೀರ್ ಮನೆಗೆ ಬಂದ ಪೊಲೀಸರು

ಮುಂದಿನ ಸುದ್ದಿ
Show comments