Webdunia - Bharat's app for daily news and videos

Install App

ಸಲಿಂಗ ಕಾಮಕ್ಕೆ ಸಹಕಾರ ನೀಡದಕ್ಕೆ ಕೋಪಗೊಂಡು ಗುರುತು ಸಿಗದಂತೆ ಕೊಲೆಗೈದ

Webdunia
ಭಾನುವಾರ, 24 ಡಿಸೆಂಬರ್ 2017 (10:28 IST)
ಮಡಿವಾಳದಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಸಲಿಂಗ ಕಾಮಕ್ಕೆ ಸಹಕಾರ ನೀಡದ್ದಕ್ಕೆ ಸಹದ್ಯೋಗಿಯನ್ನು ಹತ್ಯೆ ಮಾಡಿರುವ ಕಾರಣವನ್ನು ಪೊಲೀಸರು ಬಯಲಿಗೆಳೆದಿದ್ದಾರೆ.

ಡಿಸೆಂಬರ್ 21ರಂದು ಬೆನ್ನೆಗೌಡ ಕೊಲೆಯಾಗಿದ್ದ. ರೆಸ್ಟೋರೆಂಟನಲ್ಲಿ ಕೆಲಸ ಮಾಡುತ್ತಿದ್ದ ಬೆನ್ನೆಗೌಡನನ್ನು ಸಹದ್ಯೋಗಿ ದೇವರಾಜ್ ಕೊಲೆಗೈದಿದ್ದಾನೆ.

ಕಳೆದ ಕೆಲ ತಿಂಗಳುಗಳಿಂದ ಸಲಿಂಗ ಕಾಮಿಗಳಾಗಿದ್ದ ಇವರಿಬ್ಬರು ಪರಸ್ಪರ ಒಪ್ಪಿಗೆ ಮೆರೆಗೆ ಸೆಕ್ಸ್ ಮಾಡುತ್ತಿದ್ದರು. ಅದೆರೀತಿ 21ರಂದು ಸಲಿಂಗ ಕಾಮ ನಡೆಸಲು ಸ್ಮಶಾನಕ್ಕೆ ಹೋಗಿದ್ದರು. ಈ ಸಂದರ್ಭದಲ್ಲಿ ಬೆನ್ನೆಗೌಡ ಸೆಕ್ಸ್ ನಡೆಸಲು ನಿರಾಕರಿಸಿದ್ದಾನೆ. ಇದರಿಂದ ಕೋಪಗೊಂಡ ದೇವರಾಜ್ ಬಿಯರ್ ಬಾಟಲಿಯಿಂದ ಹೊಡೆದು ಕಲ್ಲು ಎತ್ತಿಹಾಕಿ ಗುರುತು ಸಿಗದಂತೆ ಹತ್ಯೆ ಮಾಡಿದ್ದ. ಪ್ರಕರಣ ಬಯಲಿಗೆಳೆದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ