ಅವನು ಯಾರೋ ಕೆಲಸಕ್ಕೆ ಬಾರದೇ ಇರೋ ಐಪಿಎಸ್ : ಪ್ರಿಯಾಂಕ್ ಖರ್ಗೆ

Webdunia
ಭಾನುವಾರ, 7 ಮೇ 2023 (13:51 IST)
ಕಲಬುರಗಿ : ಅವನು ಯಾರೋ ಕೆಲಸಕ್ಕೆ ಬಾರದೇ ಇರೋ ಐಪಿಎಸ್ ಆಫೀಸರ್ ಅಣ್ಣಾಮಲೈ, ರಾಜಕೀಯ ಒತ್ತಡದಿಂದ ಮಣಿಕಂಠ ಮೇಲೆ ಕೇಸ್ ಹಾಕುತ್ತಾರೆ ಎಂದು ಹೇಳುತ್ತಾರೆ.

ಇದೇ ಮಣಿಕಂಠ ಈ ಹಿಂದೆ ನವೆಂಬರ್ನಲ್ಲಿ ನನಗೆ ಶೂಟ್ ಮಾಡುತ್ತೇನೆ ಎಂದು ಕ್ಯಾಮೆರಾ ಮುಂದೆ ಹೇಳಿದ್ದ. ಬಿಜೆಪಿಯವರು ಮಾತನಾಡಿದರೆ ರಾಮರಾಜ್ಯ ಕಟ್ಟುತ್ತೇವೆ ಎಂದು ಹೇಳುತ್ತಾರೆ. ರಾಮರಾಜ್ಯವನ್ನು ರೌಡಿಗಳ ಜೊತೆ ಕಟ್ಟುತ್ತೀರಾ ಹೇಗೆ? ಬಿಜೆಪಿಯವರು ಎಂತಹವರಿಗೆ ಟಿಕೆಟ್ ಕೊಟ್ಟಿದ್ದಾರೆ ಎಂಬುದನ್ನು ಯೋಚನೆ ಮಾಡಲಿ.

ರವಿ ಕುಮಾರ್ಗೆ ವಿಶ್ವನಾಥ್ ಪಾಟೀಲ್ ಅವರ ಕಾಲು ಧೂಳಿನಷ್ಟೂ ಅನುಭವ ಇಲ್ಲ. ವಿಶ್ವನಾಥ್ ಪಾಟೀಲ್ ಅವರನ್ನು ಖರೀದಿ ಮಾಡುತ್ತೇವೆ ಎಂದು ಚಿತ್ತಾಪುರದಲ್ಲಿ ಬಂದು ಹೇಳಲಿ. ವಿಶ್ವನಾಥ್ ಪಾಟೀಲ್ ಅವರು ಖರೀದಿ ಆಗುತ್ತಾರೆ ಎಂದು ತಿಳಿದುಕೊಂಡರೆ ಅವರಷ್ಟು ಮೂರ್ಖರು ಯಾರೂ ಇಲ್ಲ. ರವಿಕುಮಾರ್ ಗ್ರಾಮ ಪಂಚಾಯತ್ ಅಲ್ಲಿ ಗೆಲ್ಲಲು ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿಯವರು ಇಡೀ ರಾಜ್ಯದಲ್ಲಿ ಚುನಾವಣೆಯಲ್ಲಿ ಸೋಲುತ್ತಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಜಾತಿ, ಧರ್ಮ ತಂದು ವೈಯಕ್ತಿಕವಾಗಿ ಜಗಳ ತಂದಿಡಲು ಮುಂದಾಗಿದ್ದಾರೆ. ಬಿಜೆಪಿಯವರಿಗೆ ಕರ್ನಾಟಕ ಕೈತಪ್ಪಿದರೆ ಮುಜುಗರ ಆಗುತ್ತದೆ ಎಂದು ಕೇಂದ್ರ ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳಲು ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರಂತ್ಯಕ್ಕೆ ಮಳೆಯ ಸೂಚನೆಯಿದೆಯಾ ಇಲ್ಲಿದೆ ವಿವರ

ನಾಗರಹೊಳೆ, ಬಂಡೀಪುರ ಸಫಾರಿ, ಚಾರಣಕ್ಕೆ ಪ್ಲಾನ್ ಮಾಡಿದ್ದವರಿಗೆ ಬಿಗ್ ಶಾಕ್‌

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ ಮತ್ತೇ ಜೈಲೇ ಗತಿ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮುಂದಿನ ಸುದ್ದಿ
Show comments