Webdunia - Bharat's app for daily news and videos

Install App

ನುಡಿದಂತೆ ನಡೆಯುವವರು ಯೋಗಿ : ಬೊಮ್ಮಾಯಿ

Webdunia
ಶುಕ್ರವಾರ, 2 ಸೆಪ್ಟಂಬರ್ 2022 (07:43 IST)
ಬೆಂಗಳೂರು : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನುಡಿದಂತೆ ನಡೆಯುವ ಸಜ್ಜನ ವ್ಯಕ್ತಿ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಡಿ ಹೊಗಳಿದ್ದಾರೆ.

ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಕೇಂದ್ರ ಕ್ಷೇಮವನ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಯೋಗಿ ಆದಿತ್ಯನಾಥ್ ರಾಜ್ಯಕ್ಕೆ ಆಗಮಿಸಿರುವುದು ನಮಗೆ ಸಂಭ್ರಮ ಮತ್ತು ಹೆಮ್ಮೆ.

ಉತ್ತರದಿಂದ ದಕ್ಷಿಣದವರೆಗೂ ಅವರು ಮನೆ ಮಾತಾಗಿದ್ದಾರೆ. ಯೋಗಿ ಆದಿತ್ಯನಾಥ್ ಗುರುಗಳಾಗಿದ್ದವರು. ನಮ್ಮ ಧರ್ಮ ಮತ್ತು ಸಮಾಜದಲ್ಲಿ ಗುರುಗಳಿಗೆ ಅ ಅತ್ಯುತ್ತಮ ಸ್ಥಾನವಿದೆ. ಮೂರು ದಶಕಗಳಿಗೂ ಹೆಚ್ಚು ಕಾಲ ಸಾರ್ವಜನಿಕ ಜೀವನದಲ್ಲಿದ್ದಾರೆ.

ಆದರ್ಶಪ್ರಾಯ, ಮಾದರಿಯಾಗಿ, ಸಾರ್ವಜನಿಕ ಜೀವನವನ್ನು ಅತಿ ಉನ್ನತ ಮಟ್ಟಕ್ಕೆ ಕೊಂಡೊಯ್ದಿದ್ದಾರೆ. ನುಡಿದಂತೆ ನಡೆಯುತ್ತಾರೆ. ಗುರುಗಳು ಕೂಡ ದಕ್ಷ ಆಡಳಿತಗಾರರಾಗಬಹುದೆಂದು ಅವರು ನಿರೂಪಿಸಿದ್ದಾರೆ ಎಂದಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Abdul Rahim Case: 15 ಮಂದಿಯ ವಿರುದ್ಧ ಬಿತ್ತು ಎಫ್‌ಐಆರ್‌, ಚುರುಕುಗೊಂಡ ತನಿಖೆ

ಪ್ರೀತಿಸಿ, ಕೈ ಹಿಡಿದ ಪತ್ನಿಯನ್ನೇ ಮನಸೋ ಇಚ್ಛೇ ಚಾಕುವಿನಿಂದ ಇರಿದು ಹತ್ಯೆಗೈದ ಪತಿ

Kamal Hassan, ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂದ ಕಮಲ್ ಹಾಸನ್‌ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯ್ಯಾಕ್ಷನ್ ಹೀಗಿತ್ತು

ಕಾಂಗ್ರೆಸ್ ಪಕ್ಷಕ್ಕೆ ಕಸದಲ್ಲಿ ರಸ ಮಾಡಲು ಯೋಜನೆ: ಆರ್. ಅಶೋಕ್ ಆರೋಪ

72 ವರ್ಷದ ವೃದ್ಧೆಗೆ ಮದುವೆಯ ಆಸೆ ತೋರಿಸಿ ಬರೋಬ್ಬರಿ ₹57 ಲಕ್ಷ ಪಂಗನಾಮ ಹಾಕಿದ ಭೂಪ

ಮುಂದಿನ ಸುದ್ದಿ
Show comments