Webdunia - Bharat's app for daily news and videos

Install App

ಹಿಮಾಲಯಕ್ಕೆ ಹೋದವ ಶವವಾಗಿ ಪತ್ತೆ..!

Webdunia
ಶುಕ್ರವಾರ, 10 ಫೆಬ್ರವರಿ 2023 (20:56 IST)
ಹಿಮಾಚಲ ಪ್ರದೇಶದ ಕುಲುವಿನಲ್ಲಿ ಹೊಸ ವರ್ಷಾಚರಣೆ ಮಾಡಲು ಹೋದ ಬೆಂಗಳೂರಿನ ಕಂಪನಿಯೊಂದರಲ್ಲಿ ಉದ್ಯೋಗದಲ್ಲಿದ್ದ, ಗಾಜಿಯಾಬಾದ್‌ ನಿವಾಸಿಯಾದ ಟೆಕ್ಕಿ ಅಭಿನವ್ ಮಿಂಗ್ವಾಲ್ ಅವರ ಶವ ತಿಂಗಳ ಬಳಿಕ ನದಿಯೊಂದರ ಬಳಿ ಪತ್ತೆಯಾಗಿದೆ. ಅಭಿನವ್ ಮಿಂಗ್ವಾಲ್ ಹಾಗೂ ಆತನ ಸ್ನೇಹಿತರು ಕಳೆದ ವರ್ಷ ಡಿಸೆಂಬರ್ 15 ರಂದು ಹಿಮಾಚಲ ಪ್ರದೇಶದ ಕುಲುವಿಗೆ ಪ್ರವಾಸ ತೆರಳಿದ್ದರು. ಡಿಸೆಂಬರ್ 28 ರಂದು ಆತನ ಸ್ನೇಹಿತರು ಬಸ್ ಮೂಲಕ ವಾಪಸ್ ಗಾಜಿಯಾಬಾದ್‌ಗೆ ಮರಳಿದ್ದರು. ಆದರೆ ಅಭಿನವ್ ಮಿಂಗ್ವಾಲ್ ಹೊಸ ವರ್ಷದ ಪಾರ್ಟಿ ಮುಗಿಸಿ ಬರುವುದಾಗಿ ಹೇಳಿ ಅಲ್ಲೇ ಉಳಿದಿದ್ದು ಜ.1 ರಂದು ರಿಟರ್ನ್ ಟಿಕೆಟ್ ಬುಕ್ ಮಾಡಿದ್ದು, ಜನವರಿ 2 ರಂದು ಮನೆಗೆ ಬರುವುದಾಗಿ ಹೇಳಿದ್ದ. ಆದರೆ ಜನವರಿ 2 ಬಂದರೂ ಮಗ ಮನೆಗೆ ಬಾರದ ಹಿನ್ನೆಲೆಯಲ್ಲಿ ಪೋಷಕರು ಪೋಲಿಸರಿಗೆ ತಿಳಿಸಿ ವಿಚಾರಣೆ ನಡೆಸಿದಾಗ 35 ದಿನಗಳ ನಂತರ ಕುಲು ಸಮೀಪದ ಪಾರ್ವತಿ ನದಿಯಲ್ಲಿ ಬಂಡೆಗಳ ಮಧ್ಯೆ  ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆತ ಹೊಸ ವರ್ಷದ ಪಾರ್ಟಿಯಲ್ಲಿ ಭಾಗಿಯಾಗಿದ್ದ ಸ್ಥಳದಿಂದ ಸುಮಾರು 800 ಮೀಟರ್ ದೂರದಲ್ಲಿ ಈತನ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments