Webdunia - Bharat's app for daily news and videos

Install App

ಆಫೀಸ್​ಗೆಂದು ಹೋದವ ಶವವಾಗಿ ಪತ್ತೆ

Webdunia
ಗುರುವಾರ, 6 ಜುಲೈ 2023 (12:00 IST)
ಯುವತಿಯೊಬ್ಬಳಿಗೆ ಹಣ ಕೊಡಬೇಕೆಂದು ತಾಯಿ ಬಳಿ ಹೇಳಿದ್ದ ಯುವಕ ಕೆರೆ ಬಳಿ ಶವವಾಗಿ ಪತ್ತೆಯಾಗಿರುವ ಘಟನೆ ಮೈಸೂರಿನ ಹುಣಸೂರು ತಾಲೂಕಿನ ಬಿಳಿಕೆರೆ ಬಳಿ ನಡೆದಿದೆ. ಕೊಳಗಟ್ಟ ಗ್ರಾಮದ ನಿವಾಸಿ ಅರುಣ್ ಕುಮಾರ್ ಮೃತ ದುರ್ದೈವಿಯಾಗಿದ್ದು, ಅರುಣ್ ಖಾಸಗಿ ಫೈನಾನ್ಸ್ ಸಂಸ್ಥೆಯಲ್ಲಿ ಬಿಲ್ ಕಲೆಕ್ಟರ್ ಆಗಿ ಕೆಲಸ ಮಾಡುತ್ತಿದ್ದ. ಅರುಣ್ ಕುಮಾರ್ ಮಧ್ಯಾಹ್ನ ಮ್ಯಾನೇಜರ್ ಕರೆಯುತ್ತಿದ್ದಾರೆ ಎಂದು ಹೇಳಿ ಮನೆ ಬಿಟ್ಟಿದ್ದಾನೆ. ಆದರೆ, ಅರುಣ್ ಸಂಜೆಯಾದರೂ ಮನೆಗೆ ಹಿಂದಿರುಗಿಲ್ಲ. ಕುಟುಂಬದವರು ಹಾಗೂ ಸ್ನೇಹಿತರು ಹುಡುಕಾಡಿದಾಗ ಕೆರೆಯೊಂದರ ಬಳಿ ಅರುಣ್ ಮೃತದೇಹ ಪತ್ತೆಯಾಗಿದೆ. ಅರುಣ್ ಆಗಾಗ ತಾಯಿಯ ಬಳಿ ಯುವತಿಯೊಬ್ಬಳಿಗೆ ಹಣ ಕೊಡಬೇಕು ಎಂದು ಹೇಳಿಕೊಳ್ಳುತ್ತಿದ್ದನಂತೆ. ಹಣ ಕೊಡುವುದಾಗಿ ತಾಯಿ ಭರವಸೆ ಕೊಟ್ಟಿದ್ದರು. ಆದ್ರೆ ಈಗ ಮಗ ಸಾವನ್ನಪ್ಪಿದ್ದು, ಸಾವಿನ ಬಗ್ಗೆ ತಾಯಿ ಲತಾ ಶಂಕೆ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಬಿಳಿಕೆರೆ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿ ದೂರು ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments