Select Your Language

Notifications

webdunia
webdunia
webdunia
webdunia

ಬಿಜೆಪಿಯ ಎಲ್ಲಾ ಅಭ್ಯರ್ಥಿಗಳನ್ನು ಗೆಲ್ಲಿಸಿ ಅಂತ ಹೇಳಿದ್ರಾ ಕುಮಾರಸ್ವಾಮಿ

ಬಿಜೆಪಿಯ ಎಲ್ಲಾ ಅಭ್ಯರ್ಥಿಗಳನ್ನು ಗೆಲ್ಲಿಸಿ ಅಂತ ಹೇಳಿದ್ರಾ ಕುಮಾರಸ್ವಾಮಿ
ಮೈಸೂರು , ಬುಧವಾರ, 11 ಡಿಸೆಂಬರ್ 2019 (15:58 IST)
ರಾಜ್ಯದ ಉಪಚುನಾವಣೆಯಲ್ಲಿ ಬಿಜೆಪಿಯ ಎಲ್ಲಾ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು. ಹೀಗಂತ ಮಾಜಿ ಸಿಎ ಹೆಚ್.ಡಿ.ಕುಮಾರಸ್ವಾಮಿ ತಮ್ಮ ಕಾರ್ಯಕರ್ತರಿಗೆ ಹೇಳಿದ್ರಾ? ಇಂಥದ್ದೊಂದು ಅನುಮಾನ ಇದೀಗ ಶುರುವಾಗಿದೆ.

ಪೂರ್ಣ ಅವಧಿವರೆಗೆ ಬಿಜೆಪಿ ಸರಕಾರಕ್ಕೆ ಧಕ್ಕೆ ಬರದಂತೆ ನೋಡಿಕೊಳ್ಳುವೆ. ಹೀಗಂತ ಹೆಚ್.ಡಿ.ಕುಮಾರಸ್ವಾಮಿ ಬಹಿರಂಗವಾಗಿ ಹೇಳಿಕೆ ನೀಡಿದ್ದರು ಎನ್ನಲಾಗಿದೆ. ಕುಮಾರಸ್ವಾಮಿ ಆಸೆಯಂತೆ ಬಿಜೆಪಿಯನ್ನು ಬೆಂಬಲಿಸಿ ಜನರು ಗೆಲ್ಲಿಸಿದ್ದಾರೆ. ಹೀಗಂತ ಮಾಜಿ ಸಚಿವ ಜಿ.ಟಿ.ದೇವೇಗೌಡರು ಟಾಂಗ್ ನೀಡಿದ್ದಾರೆ.

ಉಪ ಚುನಾವಣೆಯಲ್ಲಿ ಜೆಡಿಎಸ್ ಅತ್ಯಂತ ಹೀನಾಯ ಸೋಲು ಕಂಡಿರೋ ಹಿನ್ನೆಲೆಯಲ್ಲಿ ಜಿಟಿಡಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಹೆಚ್. ವಿಶ್ವನಾಥ್ ಒಕ್ಕಲಿಗರನ್ನು ಟೀಕೆ ಮಾಡಿದ್ದರಿಂದಲೇ ಸೋತು ಸುಣ್ಣವಾದರು ಅಂತ ತಿರುಗೇಟು ನೀಡಿದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ಟಿಕ್ ಟಾಕ್ ನಲ್ಲಿ ಲವ್ – ಮದುವೆಯಾಗೋದಾಗಿ ಲಕ್ಷ ಲಕ್ಷ ಪಂಗನಾಮ ಹಾಕ್ತಿರೋ ಆಂಟಿ