ಶಾಲೆಗೆ ಮೊಬೈಲ್ ತಂದಿದ್ದ ವಿದ್ಯಾರ್ಥಿನಿ ಬಟ್ಟೆ ಬಿಚಿಸಿದ ಮುಖ್ಯ ಶಿಕ್ಷಕರು

Webdunia
ಗುರುವಾರ, 6 ಜನವರಿ 2022 (15:46 IST)
ಶಾಲೆಗೆ ಮೊಬೈಲ್ ತಂದಿದ್ದಕ್ಕೆ ಮುಖ್ಯ ಶಿಕ್ಷಕಿ ವಿದ್ಯಾರ್ಥಿನಿಯ ಬಟ್ಟೆ ಬಿಚ್ಚಿಸಿ ಕೊಠಡಿಯಲ್ಲಿ ಕೂಡಿ ಹಾಕಿದ ಅಮಾನವೀಯ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
 
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಾರದ ಹಿಂದೆ ಈ ಅಮಾನವೀಯ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ತರಗತಿಗೆ ಮೊಬೈಲ್ ತಂದಿದ್ದ 8ನೇ ತರಗತಿ ವಿದ್ಯಾರ್ಥಿನಿಯನ್ನು ಗಮನಿಸಿದ ಮುಖ್ಯ ಶಿಕ್ಷಕಿ ಸ್ನೇಹಲತಾ ಮತ್ತೊಂದು ಕೊಠಡಿಗೆ ಕರೆದೊಯ್ದು ಬಟ್ಟೆ ಬಿಚ್ಚಿಸಿ ಕೊಠಡಿಯಲ್ಲಿ ಕೂಡಿ ಹಾಕಿದ್ದಾರೆ.
 
ಮಗಳ ಜೊತೆ ಮುಖ್ಯ ಶಿಕ್ಷಕಿಯ ದೌರ್ಜನ್ಯ ವಿಷಯ ತಿಳಿದ ಪೋಷಕರು ಸ್ನೇಹಲತಾ ವಿರುದ್ದ ದೂರು ನೀಡಲು ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments