ಆರು ತಿಂಗಳೊಳಗಿನ ಮಕ್ಕಳಿಗೆ ಕೆಮ್ಮು ಇದ್ದರೆ ಏನು ಮಾಡಬೇಕು: ಇಲ್ಲಿದೆ ಗೈಡ್ ಲೈನ್ಸ್

Krishnaveni K
ಶನಿವಾರ, 11 ಅಕ್ಟೋಬರ್ 2025 (09:32 IST)
ಬೆಂಗಳೂರು: ಆರು ತಿಂಗಳೊಳಗಿನ ಮಕ್ಕಳಿಗೆ ಕೆಮ್ಮು ಇದ್ದರೆ ಸಿರಪ್ ಕೊಡಬೇಡಿ. ಏನು ಮಾಡಬೇಕು ಎಂದು ಆರೋಗ್ಯ ಇಲಾಖೆ ಗೈಡ್ ಲೈನ್ಸ್ ನೀಡಿದೆ.

ದೇಶದಾದ್ಯಂತ ಇತ್ತೀಚೆಗೆ ಕೆಮ್ಮಿನ ಸಿರಪ್ ಸೇವಿಸಿ 11 ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ್ದರು. ಈ ಹಿನ್ನಲೆಯಲ್ಲಿ ಈಗ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು 6 ತಿಂಗಳೊಳಗಿನ ಮಕ್ಕಳಿಗೆ ಕೆಮ್ಮಿನ ಔಷಧಿ ನೀಡುವ ವಿಚಾರದಲ್ಲಿ ಕೆಲವು ಸಲಹೆ ಸೂಚನೆಗಳನ್ನು ನೀಡಿದೆ.

ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲೂ ಈ ಮಾರ್ಗಸೂಚಿಗಳನ್ನು ಪಾಲಿಸಬೇಕಾಗುತ್ತದೆ. ವಿಶೇಷವಾಗಿ ಇನ್ನು ಆರು ತಿಂಗಳೊಳಗಿನ ಮಕ್ಕಳಲ್ಲಿ ಕೆಮ್ಮು ಕಾಣಿಸಿಕೊಂಡರೆ ಸಿರಪ್ ಹಾಕಬಾರದು. ಬದಲಾಗಿ ಎದೆ ಹಾಲುಣಿಸಿದರೆ ಸಾಕು ಎಂದು ಸಲಹೆ ನೀಡಲಾಗಿದೆ.

-ಮಗುವಿಗೆ ನ್ಯುಮೋನಿಯಾದಂತಹ ಲಕ್ಷಣ ಕಂಡುಬಂದರೆ ತಕ್ಷಣವೇ ವೈದ್ಯರನ್ನು ಸಂಪರ್ಕಿಸಬೇಕು.
-ಮಗು ಅನಾರೋಗ್ಯ ಪೀಡಿತವಾದಾಗ ಸ್ವಯಂ ಸೇವೆ ಮಾಡದೇ ವೈದ್ಯರ ಸಲಹೆ ಪಡೆದು ಔಷಧಿ ನೀಡಬೇಕು.
-ಒಂದು ವೇಳೆ ಕೆಮ್ಮು ನಿಯಂತ್ರಿಸಲು ಆಗದ ಸ್ಥಿತಿಯಲ್ಲಿದ್ದರೆ ವೈದ್ಯರ ಸಲಹೆ ಪಡೆದು ಔಷಧಿ ನೀಡಬೇಕು.
-ಆದರೆ ಯಾವುದೇ ಸಿರಪ್ ನ್ನು ದೀರ್ಘ ಕಾಲ ಬಳಸಬಾರದು.

ಆರೋಗ್ಯ ಇಲಾಖೆಯ ಈ ಸಲಹೆಗಳನ್ನು ತಪ್ಪದೇ ಪಾಲಿಸಬೇಕು. ಇದು ಮಕ್ಕಳ ಹಿತದೃಷ್ಟಿಯಿಂದ ಜಾರಿಗೆ ತರಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಬಾಂಬ್ ಸ್ಫೋಟ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಈ ನಾಯಕ ಸಿಎಂ ಆದ್ರೆ ಒಳ್ಳೆಯದು ಎಂದಾ ಕೈ ಶಾಸಕ ಹೆಚ್‌ವಿ ವೆಂಕಟೇಶ್‌

ಸಿಎಂ ಕುರ್ಚಿಗಾಗಿ ಗುದ್ದಾಟ, ಡಿಕೆ ಶಿವಕುಮಾರ್ ಮನೆಗೆ ಪ್ರವೇಶಿಸಿದ ಅಜ್ಜಯ್ಯ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀಗೆ ಢವಢವ, ಆರೋಪ ಸಾಬೀತಾದಲ್ಲಿ ಎಷ್ಟು ವರ್ಷ ಜೈಲು ಗೊತ್ತಾ

ನನ್ನ ತಾಯಿ ಅನುಭವಿಸಿದ ಕಷ್ಟ ಯಾರಿಗೂ ಬರಬಾರದು ಎಂದು ಈ ಯೋಜನೆ ತಂದಿದ್ದ ಮಹಾಂತೇಶ್ ಬೀಳಗಿ

ಮುಂದಿನ ಸುದ್ದಿ
Show comments