Webdunia - Bharat's app for daily news and videos

Install App

ಕಠಿಣ ಸಂದರ್ಭ ಎದುರಾದರೂ ಆರೋಗ್ಯ ಇಲಾಖೆ ಸನ್ನದ್ಧ: ಸುಧಾಕರ್

Webdunia
ಬುಧವಾರ, 28 ಡಿಸೆಂಬರ್ 2022 (08:44 IST)
ಬೆಳಗಾವಿ : ಯಾವುದೇ ಕಠಿಣ ಸಂದರ್ಭ ಎದುರಾದರೂ ಆರೋಗ್ಯ ಇಲಾಖೆ ಸನ್ನದ್ಧವಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೋವಿಡ್ ರೂಪಾಂತರಿ ತಳಿಯ ಬಗ್ಗೆ ನಮ್ಮ ಸರ್ಕಾರ ಎಚ್ಚರವಹಿಸಿದೆ. ಇಡೀ ರಾಜ್ಯಾದ್ಯಂತ ತಾಲೂಕು ಆಸ್ಪತ್ರೆಗಳಲ್ಲಿ, ಆರೋಗ್ಯ ಇಲಾಖೆಗೆ ಒಳಪಡುವ ಎಲ್ಲ ಆಸ್ಪತ್ರೆಗಳಲ್ಲಿ ಪೂರ್ವ ತಯಾರಿ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದರು.

ರಾಜ್ಯವ್ಯಾಪಿ ಮಾರ್ಕ್ ಡೀಲ್ ಮಾಡಲಾಗುವುದು. ಯಾವುದೇ ಕಠಿಣ ಸಂದರ್ಭ ಎದುರಾದರೂ ಆರೋಗ್ಯ ಇಲಾಖೆ ಸಿದ್ಧವಾಗಿದೆ. ಆಯಾ ವಿಭಾಗದ ಆರೋಗ್ಯ ಅಧಿಕಾರಿಗಳು ಅಲ್ಲಿರುವ ಸಂಸ್ಥೆಗಳನ್ನು ಪರಿಶೀಲನೆ ಮಾಡುತ್ತಾರೆ. ಎಲ್ಲ ಸಿದ್ಧತೆಗಳ ಬಗ್ಗೆ ಹಿರಿಯ ಅಧಿಕಾರಿಗಳು ನನಗೆ ವರದಿ ನೀಡುತ್ತಾರೆ ಎಂದು ಮಾಹಿತಿ ನೀಡಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಈಗ ಸುಜಾತ ಭಟ್ ಗೆ ನೋ ಎಂಟ್ರಿ

ಮೈಸೂರು ದಸರಾ ಸುತ್ತಲಿನ ಬೆಳವಣಿಗೆ ಬೇಸರ ತಂದಿದೆ: ಪ್ರಮೋದಾದೇವಿ ಒಡೆಯರ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೃದಯದ ಪರೀಕ್ಷೆ ನಡೆಸಲು ಇದೊಂದು ಸಿಂಪಲ್ ಟ್ರಿಕ್ಸ್ ಸಾಕು

ಮುಂದಿನ ಸುದ್ದಿ
Show comments