Webdunia - Bharat's app for daily news and videos

Install App

ನೆಲದಲ್ಲೇ ಕುಳಿತ ಆರೋಗ್ಯ ಸಚಿವ ಬಿ.ಶ್ರೀರಾಮುಲು

Webdunia
ಗುರುವಾರ, 12 ಸೆಪ್ಟಂಬರ್ 2019 (16:10 IST)
ಆರೋಗ್ಯ ಸಚಿವ ಬಿ.ಶ್ರೀರಾಮುಲು ನೆಲದಲ್ಲಿಯೇ ಕುಳಿತ ಘಟನೆ ನಡೆದಿದೆ.

ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ಆರೋಗ್ಯ ಮಂತ್ರಿ ಭೇಟಿ ನೀಡಿದ್ರು. ಆಗ ಆಸ್ಪತ್ರೆಯಲ್ಲಿರೋ ಸಮಸ್ಯೆಗಳನ್ನು ಆಲಿಸಿದ್ರು ಸಚಿವರು.

ಆಸ್ಪತ್ರೆ ಮುಂಭಾಗ ನೆಲದ ಮೇಲೆ ಕುಳಿತು ಸಮಸ್ಯೆ ಆಲಿಸಿದ್ದಾರೆ ಆರೋಗ್ಯ ಮಂತ್ರಿ.

ಎಲ್ಲಾ ವಾರ್ಡ್ ರೌಂಡ್ಸ್ ಮಾಡಿದ ಬಿ.ಶ್ರೀ ರಾಮುಲು, ರೋಗಿಗಳ ಮನವಿ ಆಲಿಸಿದರು.
ರೋಗಿಗಳ ಸಮಸ್ಯೆ ಆಲಿಸಿದ ರಾಮುಲು, ಶೀಘ್ರ ಪರಿಹಾರದ ಭರವಸೆ ನೀಡಿದರು.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments