ನೆಲದಲ್ಲೇ ಕುಳಿತ ಆರೋಗ್ಯ ಸಚಿವ ಬಿ.ಶ್ರೀರಾಮುಲು

Webdunia
ಗುರುವಾರ, 12 ಸೆಪ್ಟಂಬರ್ 2019 (16:10 IST)
ಆರೋಗ್ಯ ಸಚಿವ ಬಿ.ಶ್ರೀರಾಮುಲು ನೆಲದಲ್ಲಿಯೇ ಕುಳಿತ ಘಟನೆ ನಡೆದಿದೆ.

ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ಆರೋಗ್ಯ ಮಂತ್ರಿ ಭೇಟಿ ನೀಡಿದ್ರು. ಆಗ ಆಸ್ಪತ್ರೆಯಲ್ಲಿರೋ ಸಮಸ್ಯೆಗಳನ್ನು ಆಲಿಸಿದ್ರು ಸಚಿವರು.

ಆಸ್ಪತ್ರೆ ಮುಂಭಾಗ ನೆಲದ ಮೇಲೆ ಕುಳಿತು ಸಮಸ್ಯೆ ಆಲಿಸಿದ್ದಾರೆ ಆರೋಗ್ಯ ಮಂತ್ರಿ.

ಎಲ್ಲಾ ವಾರ್ಡ್ ರೌಂಡ್ಸ್ ಮಾಡಿದ ಬಿ.ಶ್ರೀ ರಾಮುಲು, ರೋಗಿಗಳ ಮನವಿ ಆಲಿಸಿದರು.
ರೋಗಿಗಳ ಸಮಸ್ಯೆ ಆಲಿಸಿದ ರಾಮುಲು, ಶೀಘ್ರ ಪರಿಹಾರದ ಭರವಸೆ ನೀಡಿದರು.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿಕೆ ಶಿವಕುಮಾರ್

ಇದೊಂದು ಮರೆಯಲಾಗದ ಅನುಭವ: ದ್ರೌಪದಿ ಮುರ್ಮು

ನಾಳೆ ನಾನು ಬೆಂಗಳೂರಿನಲ್ಲಿ ಲಭ್ಯವಿದ್ದೇನೆ, ಹೀಗಂದಿದ್ಯಾಕೆ ಸ್ಪೀಕರ್ ಯುಟಿ ಖಾದರ್

ರಾಜ್ಯದ ಸಿಎಂ ಇವರೇ ಆಗೋದು ಎಂದು ಭವಿಷ್ಯ ನುಡಿದ ಬಸನಗೌಡ ಪಾಟೀಲ ಯತ್ನಾಳ

ಮತಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ವೇದಿಕೆಯಲ್ಲಿ ನೃತ್ಯ ಮಾಡಕ್ಕೂ ಸೈ: ರಾಹುಲ್ ಗಾಂಧಿ ವ್ಯಂಗ್ಯ

ಮುಂದಿನ ಸುದ್ದಿ
Show comments