Webdunia - Bharat's app for daily news and videos

Install App

ಕೊರೋನಾ ನಿಯಂತ್ರಣಕ್ಕೆ ಸ್ಯಾಂಡಲ್ ವುಡ್ ಸ್ಟಾರ್ ನೆರವು ಕೇಳಿದ ಆರೋಗ್ಯ ಸಚಿವ

Webdunia
ಬುಧವಾರ, 24 ಮಾರ್ಚ್ 2021 (10:46 IST)
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಪ್ರಕರಣ ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈ ನಡುವೆ ಆರೋಗ್ಯ ಸಚಿವ ಡಾ. ಸುಧಾಕರ್ ಸ್ಯಾಂಡಲ್ ವುಡ್ ನಟರ ನೆರವು ಕೇಳಿದ್ದಾರೆ.

 

ಕೊರೋನಾ ನಿಯಂತ್ರಣಕ್ಕೆ ಚಲನಚಿತ್ರ ತಾರೆಯರೂ ಸಹಕಾರ ನೀಡಬೇಕು ಎಂದು ಕೋರುತ್ತೇನೆ. ಸ್ಟಾರ್ ನಟರ ಮಾತನ್ನು ಅಭಿಮಾನಿಗಳು ಕೇಳುತ್ತಾರೆ. ಹೀಗಾಗಿ ಅವರು ತಾವೂ ಮಾಸ್ಕ್ ಧರಿಸಿ, ಅಭಿಮಾನಿಗಳಿಗೂ ಮಾಸ್ಕ್ ಧರಿಸಿ ಎಚ್ಚರವಾಗಿರಲು ಕರೆ ನೀಡಲಿ ಎಂದು ಸುಧಾಕರ್ ಮನವಿ ಮಾಡಿದ್ದಾರೆ.

ಯುವರತ್ನ, ರಾಬರ್ಟ್ ಸಿನಿಮಾ ತಂಡಗಳ ಸಿನಿಮಾ ಪ್ರಚಾರದ ಕಾರ್ಯಕ್ರಮಗಳ ಬೆನ್ನಲ್ಲೇ ಸಚಿವ ಸುಧಾಕರ್ ಇಂತಹದ್ದೊಂದು ಮನವಿ ಮಾಡಿರುವುದು ಉಲ್ಲೇಖನೀಯ. ಸ್ಟಾರ್ ನಟರನ್ನು ನೋಡಲು ಸಾವಿರಾರು ಜನ ಸೇರುತ್ತಾರೆ, ಸಾಮಾಜಿಕ ಅಂತರ ಮರೆತು ನೂಕು ನುಗ್ಗಲು ನಡೆಸುತ್ತಿದ್ದಾರೆ. ಇದರ ಬಗ್ಗೆ ಸುಧಾಕರ್ ಪರೋಕ್ಷವಾಗಿ ಈ ಹೇಳಿಕೆ ನೀಡಿರಬಹುದು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಯುವಕನ ಹತ್ಯೆ ಪ್ರಕರಣ: ದ.ಕನ್ನಡ ಜಿಲ್ಲೆಯಲ್ಲಿ ಮೂರು ದಿನ ನಿಷೇಧಾಜ್ಞೆ

Operation Sindoor: ಐಪಿಎಲ್‌ ಫೈನಲ್‌ನಲ್ಲಿ ಗೌರವಕ್ಕೆ ಒಳಗಾಗುವ ಮೂವರು ದೇಶದ ಅಧಿಕಾರಿಗಳು ಇವರೇ

ರಾಜ್ಯದಲ್ಲಿ ಕೊತ್ವಾಲ್‌ ಶಿಷ್ಯಂದಿರು ವಿಜೃಂಭಿಸುತ್ತಿದ್ದಾರೆ: ಜೆಡಿಎಸ್‌

ಪಾಕಿಸ್ತಾನ ಪರ ಬೇಹುಗಾರಿಕೆ: ಪಾಕ್‌ರೊಂದಿಗಿನ ಜ್ಯೋತಿ ಮಲ್ಹೋತ್ರಾ ಲಿಂಗ್ ಕೇಳಿದ್ರೆ ದಂಗಾಗ್ತೀರಾ

ಕನ್ನಡ ಭಾಷೆಗೆ ಅಪಮಾನ ಮಾಡದಿರಿ, ಇದನ್ನು ಸಹಿಸಲು ಅಸಾಧ್ಯ: ಸಿಟಿ ರವಿ

ಮುಂದಿನ ಸುದ್ದಿ
Show comments