Webdunia - Bharat's app for daily news and videos

Install App

ಕಾಂಗ್ರೆಸ್ ಕಳ್ಳರ ಪಕ್ಷ ಶಾಸಕ ರಾಜಣ್ಣ ಹೇಳಿಕೆಗೆ ಆರೋಗ್ಯ ಸಚಿವರ ಸಮರ್ಥನೆ

Webdunia
ಶುಕ್ರವಾರ, 22 ಸೆಪ್ಟಂಬರ್ 2017 (14:01 IST)
ಕಾಂಗ್ರೆಸ್ ಕಳ್ಳರ ಪಕ್ಷ ಎನ್ವುವ ಶಾಸಕ ಕೆ.ಎನ್.ರಾಜಣ್ಣ ಹೇಳಿಕೆಯನ್ನು ಆರೋಗ್ಯ ಸಚಿವ ರಮೇಶ್ ಕುಮಾರ್ ಸಮರ್ಥಿಸಿಕೊಂಡಿರುವುದು ವಿವಾದಕ್ಕೆ ಕಾರಣವಾಗಿದೆ.
ಶಾಸಕ ರಾಜಣ್ಣ, ಕಾಂಗ್ರೆಸ್ ಪಕ್ಷ ಕಳ್ಳರ ಪಕ್ಷವಾಗಿದೆ ಎಂದು ಹೇಳಿಕೆ ನೀಡಿರುವುದು ಸರಿಯಾಗಿದೆ. ಅವರು ಕೆಲವರನ್ನು ಮನಸ್ಸಿನಲ್ಲಿಟ್ಟುಕೊಂಡು ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿದ್ದುಕೊಂಡು ಇಂತಹ ಹೇಳಿಕೆಯನ್ನು ನೀಡಿರುವುದಕ್ಕೆ  ಅವರ ಧೈರ್ಯವನ್ನು ಮೆಚ್ಚುತ್ತೇನೆ ಎಂದು ತಿಳಿಸಿದ್ದಾರೆ.
 
ಕೆಲವೊಂದು ಬಾರಿ ಅವರ ಭಾಷೆ ಹಾಗೇ ಇರುತ್ತದೆ. ಕಾಂಗ್ರೆಸ್ ಪಕ್ಷ ಸರಿಯಿಲ್ಲ ಎನ್ನುವುದು ಅವರ ಅರ್ಥವಲ್ಲ. ನಾನೂ ಸದನದಲ್ಲಿ ನಮ್ಮ ಪಕ್ಷ ವಿರುದ್ಧವೇ ಹಲವಾರು ಬಾರಿ ಮಾತನಾಡಿದ್ದೇನೆ. ರಾಜಕೀಯದಲ್ಲಿ ಯಾರೂ ಯಾವ ಪಕ್ಷವೂ ಪರಿಪೂರ್ಣವಲ್ಲ. ವ್ಯವಸ್ಥೆ ಹಾಳಾಗಿದೆ ಎನ್ನುವುದೇ ಅವರ ಹೇಳಿಕೆ ಎಂದು ಹೇಳಿದ್ದಾರೆ.
 
ಕಾಂಗ್ರೆಸ್ ವಿರುದ್ಧವೇ ಶಾಸಕರ ರಾಜಣ್ಣ ವಾಗ್ದಾಳಿ ನಡೆಸಿರುವುದು, ಅದನ್ನು ಆರೋಗ್ಯ ಸಚಿವ ರಮೇಶ್ ಕುಮಾರ್ ಸಮರ್ಥಿಸಿಕೊಂಡಿರುವುದು ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ.   

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಣಂತಿ ಹೆಂಡ್ತಿ ಆರೈಕೆಗೆ ಹಣವಿಲ್ಲ, ಮಗುವನ್ನೇ ಮಾರಾಟ ಮಾಡಿದ ತಂದೆ, ಮುಂದೇನಾಯ್ತು ಗೊತ್ತಾ

11ವರ್ಷದ ಬಾಲಕಿ ಮೇಲೆ ವಿವಾಹಿತನಿಂದ ರೇಪ್‌: ಅವಧಿಪೂರ್ವ ಮಗು ಜನನ, ಕ್ಷಣದಲ್ಲೇ ಸಾವು

ಬರ್ತಡೇ ಪಾರ್ಟಿಗೆಂದು ಕರೆಸಿ ಯುವತಿ ಮೇಲೆ ಗ್ಯಾಂಗ್ ರೇಪ್ ಮಾಡಿದ ಸ್ನೇಹಿತರು

ಪ್ರವಾಹ ಸಂತ್ರಸ್ತರ ಭೇಟಿಗೆ ಸೆ.9ರಂದು ಗುರುದಾಸ್‌ಪುರಕ್ಕೆ ಮೋದಿ

ಜಪಾನ್‌ನಲ್ಲಿ ರಾಜಕೀಯ ಅಸ್ಥಿರತೆ: ಪ್ರಧಾನಿ ಶಿಗೇರು ಇಶಿಬಾ ದಿಢೀರ್‌ ರಾಜೀನಾಮೆ

ಮುಂದಿನ ಸುದ್ದಿ
Show comments