Webdunia - Bharat's app for daily news and videos

Install App

ಮಹಿಳಾ ದಿನಾಚರಣೆಯ ಪ್ರಯುಕ್ತ ಸೈಕಲ್ ಜಾಥಾಗೆ ಆರೋಗ್ಯ ಸಚಿವ ಸುಧಾಕರ್ ಚಾಲನೆ

Webdunia
ಭಾನುವಾರ, 5 ಮಾರ್ಚ್ 2023 (14:03 IST)
ಮಹಿಳಾ ದಿನಾಚರಣೆ ಪ್ರಯುಕ್ತ ಸೈಕಲ್ ಜಾಥಾವನ್ನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ  ಆಯೋಜನೆ ಮಾಡಲಾಗಿದ್ದು,ವಿಧಾನಸೌಧದ ಮುಂಭಾಗ ಸೈಕಲ್ ಜಾಥಾಗೆ ಆರೋಗ್ಯ ಸಚಿವ ಸುಧಾಕರ್ ರಿಂದ ಚಾಲನೆ ನೀಡಲಾಗಿದೆ.ವಿಧಾನಸೌಧದಿಂದ ಆರೋಗ್ಯ ಸೌಧದವರೆಗೆ ಜಾಥಾ ಹಮ್ಮಿಕೊಂಡಿದ್ದು, ಹೆಲ್ದಿ ವುಮೆನ್, ಹೆಲ್ದಿ ಇಂಡಿಯಾ ಥೀಮ್ ನ ಜಾಥಾದಲ್ಲಿ 300 ಕ್ಕೂ ಹೆಚ್ಚಿನ ಸೈಕ್ಲಿಸ್ಟ್ ಗಳು ಭಾಗಿಯಾಗಿದಾರೆ.
 
ಈ ವೇಳೆ ಮಾತನಾಡಿದ ಆರೋಗ್ಯ ಸಚಿವ ಸುಧಾಕರ್ ಮತ್ತು ಆರೋಗ್ಯ ಇಲಾಖೆಯ ಆಯುಕ್ತ ರಣದೀಪ್ ವಿಶ್ವ ಮಹಿಳಾ ದಿನದ ಅಂಗವಾಗಿ ಸೈಕ್ಲೋಥಾನ್ ಆಯೋಜನೆ ಮಾಡಲಾಗಿದೆ.ಹೆಲ್ತ್ ವುಮೆನ್ , ಹೆಲ್ತಿ ಇಂಡಿಯಾ ಘೋಷವಾಕ್ಯದಲ್ಲಿ ಈ ಬಾರಿ ಮಹಿಳಾ ದಿನಾಚರಣೆ ಹಮ್ಮಿಕೊಂಡಿದ್ದು,ಕೌಟುಂಬಿಕ ಜವಾಬ್ದಾರಿಗಳಲ್ಲಿ ಮಹಿಳೆ ಅವರ ಆರೋಗ್ಯ ಕಡೆ ಗಮನ ಹರಿಸುತ್ತಿಲ್ಲ.ಒಳ್ಳೆಯ ಊಟ ಸೇವನೆ , ವ್ಯಾಯಾಮ ಮಾಡೋದು ಮುಖ್ಯ .ಹೀಗಾಗಿ ಆರೋಗ್ಯ ಇಲಾಖೆ ಸೈಕ್ಲೋಥಾನ್ಮೂಲಕ ಮೂಲಕ ಅರಿವು ಮೂಡಿಸಲಾಗಿದ್ದು, 100 ಸೈಕಲ್ ಮೂಲಕ ಸೈಕೋಥಾನ್ ಹಮ್ಮಿಕೊಂಡಿದ್ದು,ಮಹಿಳೆಯರು ಸ್ವಂತ ಆರೋಗ್ಯ ಕಾಪಡಿಕೊಳ್ಳಬೇಕು.ಕ್ಯಾನ್ಸರ್ , NCD ಗೆ ಸ್ಕ್ರೀನಿಂಗ್ ಮಾಡಿಸಿಕೊಳ್ಳಬೇಕು .ಸರ್ಕಾರ ಉಚಿತವಾಗಿ ಮಾಡುತ್ತೆ ಎಂದು ರಣದೀಪ್ ಸಿಂಗ್ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಮುಂದಿನ ಸುದ್ದಿ
Show comments