Webdunia - Bharat's app for daily news and videos

Install App

ಕಾಟಾಚಾರಕ್ಕೆ ಆಸ್ಪತ್ರೆಗೆ ಭೇಟಿ ನೀಡಿದ ಸಚಿವ?

Webdunia
ಗುರುವಾರ, 10 ಜನವರಿ 2019 (16:15 IST)
ಕಾಟಾಚಾರಕ್ಕೆ ಸಚಿವರೊಬ್ಬರು ಆಸ್ಪತ್ರೆಗೆ ಭೇಟಿ ನೀಡಿರುವ ಆರೋಪ ಕೇಳಿಬಂದಿದೆ.
ನೆಲದ ಮೇಲೆ ಮಲಗಿದ್ದ ರೋಗಗ್ರಸ್ತ ಬಾಲಕಿಯನ್ನ ಕಂಡರೂ ಕಾಣದಂತೆ ಆರೋಗ್ಯ ಸಚಿವ ತೆರಳಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಕೆಮ್ಮು ಜ್ವರದಿಂದ ಬಳಲುತ್ತಿದ್ದ ಬಾಲಕಿ ಲಿಖಿತ. ತುಮಕೂರು ಗ್ರಾಮಾಂತರ ಗೂಳರಿವೆ ಗ್ರಾಮದ ನಿವಾಸಿ.  
ಲಿಖಿತಾ ತಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತುಮಕೂರಿನಲ್ಲಿ ಸಚಿವರ ಆಗಮನ ಹಿನ್ನೆಲೆ ವಾರ್ಡ್ ನಿಂದ ಹೊರಗೆ ಕಳುಹಿಸಿದ್ದರು. ಜ್ವರ ಕೆಮ್ಮಿನಿಂದ ಬಳಲುತ್ತಿದ್ರಿಂದ ಟವೆಲ್ ಹಾಸಿ ಮಲಗಿಸಿದ್ದರು.

ಮಿನಿಸ್ಟು ಬಂದ್ರಿಂದ ಮಗುವನ್ನ ಎತ್ತಿಕೊಂಡೆ. ಸಚಿವರು ಮಾತಾಡಿಸಿದ್ರು ಎಂದ  ಬಾಲಕಿ ಅಜ್ಜಿ ಪುಟ್ಟಲಕ್ಷ್ಮಿ ಹೇಳಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments