Select Your Language

Notifications

webdunia
webdunia
webdunia
webdunia

ಸಿದ್ಧಗಂಗಾ ಸ್ವಾಮೀಜಿ ಅವರ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ರವಾನೆ

ಸಿದ್ಧಗಂಗಾ ಸ್ವಾಮೀಜಿ ಅವರ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ರವಾನೆ
ಬೆಂಗಳೂರು , ಶುಕ್ರವಾರ, 26 ಜನವರಿ 2018 (07:13 IST)
ಬೆಂಗಳೂರು: ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಆರೋಗ್ಯದಲ್ಲಿ ಕೊಂಚ ಏರುಪೇರು ಉಂಟಾಗಿದೆ. ಶೀತ ಕಫ, ಜ್ವರದಿಂದ ಬಳಲುತ್ತಿರುವ ಶಿವಕುಮಾರ ಶ್ರೀ ಅವರನ್ನು ಇಂದು ಬೆಳಿಗ್ಗೆ ಆಸ್ಪತ್ರೆಗೆ ರವಾನಿಸಲಾಗಿದೆ.


ಕೊಂಚ ಆರೋಗ್ಯ ಏರುಪೇರಾದ ಹಿನ್ನೆಲೆ, ಸಿದ್ಧಗಂಗಾ ಸ್ವಾಮೀಜಿ ಅವರನ್ನು ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ರವಾನಿಸಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ರಾಜಪಥ್ ಪೆರೇಡ್ ನ ಈ ಬಾರಿಯ ಮುಖ್ಯ ಆಕರ್ಷಣೆ ಏನು ಗೊತ್ತಾ...?