Webdunia - Bharat's app for daily news and videos

Install App

ಯೋಗದಿಂದ ಆರೋಗ್ಯಕರ ಸಮಾಜ ನಿರ್ಮಾಣ : ಸಿಎಂ

Webdunia
ಸೋಮವಾರ, 30 ಮೇ 2022 (11:57 IST)
ಆನೇಕಲ್ : ಯೋಗದಿಂದ ಸ್ಥಿತಪ್ರಜ್ಞೆ, ಸಮಯಪ್ರಜ್ಞೆ, ಸಾತ್ವಿಕತೆಯಿರುವ ಆರೋಗ್ಯಕರ ಸಮಾಜ ನಿರ್ಮಾಣವಾಗುತ್ತದೆ.

ಪ್ರತಿಯೊಬ್ಬ ಮಕ್ಕಳಲ್ಲೂ ಯೋಗದ ಅರಿವು ಮೂಡಿಸುವ ಕೆಲಸ ಮಾಡಬೇಕು. ಭಾರತವನ್ನು ಭವ್ಯ ಭಾರತವನ್ನಾಗಿ ಮಾಡುವ ಕನಸು ನನಸಾಗಿಸಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮನಸ್ಸಿನ ಏಕಾಗ್ರತೆಗೆ ಯೋಗ ಮತ್ತು ಧ್ಯಾನ ಪೂರಕವಾಗಿವೆ. ಯೋಗದಿಂದ ಮನಸ್ಸಿನ ಸಮಚಿತ್ತತೆಯನ್ನು ಪಡೆಯುವವರು ಸೃಷ್ಟಿಯ ಭಾಗವಾಗಿ ಮೋಕ್ಷವನ್ನು ಪಡೆಯುತ್ತಾರೆ.

ಈಗ ಮನುಷ್ಯ ಸಂಪತ್ತು ಹಾಗೂ ಹಣ ಗಳಿಕೆಯನ್ನು ಗುರಿಯಾಗಿಸಿಕೊಂಡಿದ್ದಾನೆ. ಈ ರೀತಿಯ ಚಿಂತನೆ ಬದಲಾಗಿ ಮಾನವನ ಒಳಿತನ್ನು ಗುರಿಯಾಗಿಸಿಕೊಂಡರೆ, ವಿಶ್ವವೇ ಒಂದು ಸುಂದರ ತಾಣವಾಗುತ್ತದೆ ಎಂದರು.

ಮನುಷ್ಯನಿಗೆ ಯೋಚನಾಶಕ್ತಿ ಅಭೂತಪೂರ್ವವಾಗಿದೆ. ಮನುಕುಲಕ್ಕೆ ಒಗ್ಗಿಕೊಳ್ಳುವಿಕೆಯ ಗುಣವಿದೆ. ಮನುಷ್ಯನೊಳಗೆ ಎಲ್ಲ ಸಮಸ್ಯೆಗಳಿಗೆ ಉತ್ತರವಿದೆ. ನಮ್ಮ ದೇಹದೊಳಗಿನ ಎಲ್ಲ ಸಮಸ್ಯೆಗಳಿಗೆ ಯೋಗದಲ್ಲಿ ಪರಿಹಾರವಿದೆ.

ಯೋಗದಿಂದ ಜೀವನದಲ್ಲಿ ಪರಿಪೂರ್ಣತೆ ಸಾಧಿಸುವ ಮುಗ್ಧತೆಯನ್ನು ಕಾಯ್ದುಕೊಳ್ಳಬಹುದು. ದೇವರು ನೀಡಿದ್ದನ್ನು ಯೋಗದಿಂದ ನಿರಂತರವಾಗಿ ಕಾಪಾಡಿಕೊಳ್ಳಬಹುದು ಎಂದು ವಿವರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments