ಮುಖ್ಯಮಂತ್ರಿಗೆ ಹೃದಯಾಘಾತ: ಬಿಗ್ ಶಾಕಿಂಗ್ ನ್ಯೂಸ್

Webdunia
ಸೋಮವಾರ, 24 ಜೂನ್ 2019 (20:35 IST)
ರಾಜಕಾರಣಿ ಆಗಿರುವ ಮುಖ್ಯಮಂತ್ರಿಗೆ ಇಂದು ಹೃದಯಾಘಾತ ಸಂಭವಿಸಿದ್ದು, ಅವರನ್ನು ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಹಿರಿಯ ರಾಜಕಾರಣಿ ಹಾಗೂ ಹಿರಿಯ ಕಲಾವಿದರಾಗಿರುವ ಮುಖ್ಯಮಂತ್ರಿ ಚಂದ್ರು ಅವರಿಗೆ ಹೃದಯಾಘಾತ ಸಂಭವಿಸಿದೆ.

ಕಳೆದ ಕೆಲವು ವರ್ಷಗಳಿಂದಲೂ ಹೃದಯಾಘಾತ ಮುಖ್ಯಮಂತ್ರಿ ಚಂದ್ರು ಅವರಿಗೆ ಆಗುತ್ತಿತ್ತು. ಈಗಾಗಲೆ ಎರಡು ಬಾರಿ ಲಘ ಹೃದಯಾಘಾತ ಸಂಭವಿಸಿತ್ತು ಎನ್ನಲಾಗಿದೆ.

ಇವತ್ತು ಹೃದಯಾಘಾತ ಮತ್ತೆ ಮರುಕಳಿಸಿದೆ. ಜೆಪಿ ನಗರದಲ್ಲಿರುವ ಜಯದೇವ ಆಸ್ಪತ್ರೆಗೆ ಮುಖ್ಯಮಂತ್ರಿ ಚಂದ್ರು ಅವರನ್ನು ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಎಚ್‌.ವೈ.ಮೇಟಿ ವಿಧಿವಶ

ನಮ್ಮ ಮುಖ್ಯಮಂತ್ರಿಗಳು ಹೇಳಿರುವುದು ಸರಿಯಿದೆ: ಜಿ. ಪರಮೇಶ್ವರ್‌

Karnataka Today Weather: ರಾಜ್ಯದ ಈ ಭಾಗದಲ್ಲಿ ಇಂದು ಮಳೆಯಾಗಲಿದೆ

ಆಹಾರ ಅರಸಿ ಬಂದು ನೀರಿದ್ದ ಬಾವಿಗೆ ಬಿದ್ದ ನಾಲ್ಕು ಆನೆಗಳು, ತನ್ನ ಮಗು ರಕ್ಷಣೆಗೆ ತಾಯಿ ಆನೆ ಪರದಾಟ

ನಿಜಜೀವನದಲ್ಲೂ ನಾಯಕನಂತೆ ಬದುಕಬೇಕು, ಪರೋಕ್ಷವಾಗಿ ದರ್ಶನ್‌ಗೆ ಬುದ್ದಿಮಾತು ಹೇಳಿದ್ರಾ ಸಿಎಂ

ಮುಂದಿನ ಸುದ್ದಿ
Show comments