Webdunia - Bharat's app for daily news and videos

Install App

ಕೆಲಸಕ್ಕೆ ತೆರಳುವಾಗ ಮಾರ್ಗ ಮಧ್ಯದಲ್ಲಿ ಇಂಜಿನಿಯರ್ ಸಾವು

Webdunia
ಮಂಗಳವಾರ, 12 ಜುಲೈ 2022 (16:39 IST)
ಕಾರು ಚಲಾಯಿಸುತ್ತಿರುವಾಗಲೇ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೀಡಾಗಿ ಸಾವಿಗೀಡಾಗಿದ್ದು, ಕಾರು ಹೊಲಕ್ಕೆ ನುಗ್ಗಿ ನಿಂತಿದೆ. ಧಾರವಾಡ ಜಿಲ್ಲೆಯಲ್ಲಿ ಇಂಥದ್ದೊಂದು ಅಪಘಾತ ಸಂಭವಿಸಿದೆ.
 
ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಕರ್ಲವಾಡ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಕರ್ತವ್ಯದ‌ ಮೇಲೆ ಹುಬ್ಬಳ್ಳಿಯಿಂದ ನವಲಗುಂದಗೆ ಹೊರಟಿದ್ದರು. ಮಾರ್ಗಮಧ್ಯೆ ಹೃದಯಾಘಾತಕ್ಕೀಡಾಗಿದ್ದು, ಕಾರು ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹೊಲಕ್ಕೆ ನುಗ್ಗಿದೆ. ಇಂಜಿನಿಯರ್ ಕಾರಿನಲ್ಲೇ ಸಾವಿಗೀಡಾಗಿದ್ದರು. ಸ್ಥಳಕ್ಕೆ ನವಲಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂಜೊತೆ ಬನ್ನಿ ಎಂದು ಮಹಿಳೆಯನ್ನು ಕರೆದೊಯ್ದ ಬೀದಿ ನಾಯಿ: ಕೊನೆಗೆ ತೋರಿಸಿದ್ದು ಏನು, ನಿಜಕ್ಕೂ ಅಚ್ಚರಿ Video

ಭಾರತದ ರಾಷ್ಟ್ರಧ್ವಜವನ್ನು ಕಾಲಲ್ಲಿ ಹಾಕಿ ತುಳಿದ ಖಲಿಸ್ತಾನಿ ಪುಂಡರು: ನೋಡಿದ್ರೆ ರಕ್ತ ಕುದಿಯುತ್ತೆ Video

ರಸ್ತೆ ಬದಿ ಕಾರು ಡೋರ್ ತೆಗೆಯುವಾಗ ಎಚ್ಚರವಿರಬೇಕೆಂಬುದು ಇದೇ ಕಾರಣಕ್ಕೆ: ಓರ್ವ ವ್ಯಕ್ತಿಯ ಜೀವವೇ ಹೋಯ್ತು Video

ರಾಖಿ ಹಬ್ಬಕ್ಕೆಂದು ಬಂದ ಅಕ್ಕಂದಿರು.. ತಮ್ಮ ನೀಡಿದ ಚೆಕ್ ನೋಡಿ ಶಾಕ್ Video

ಲೈಕ್, ವ್ಯೂಗಾಗಿ ಭೋರ್ಗರೆಯುವ ಜಲಪಾತದಲ್ಲಿ ನಿಂತಿದ್ದ ಖ್ಯಾತ ಯೂಟ್ಯೂಬರ್ ಕತೆ ಮುಂದೇನಾಯ್ತು: Video

ಮುಂದಿನ ಸುದ್ದಿ
Show comments