Select Your Language

Notifications

webdunia
webdunia
webdunia
webdunia

ಆರೋಗ್ಯ ಸಚಿವರಿಗೆ ತಟ್ಟಿದ ಬಿಸಿ

ಆರೋಗ್ಯ ಸಚಿವರಿಗೆ ತಟ್ಟಿದ ಬಿಸಿ
ಬಳ್ಳಾರಿ , ಶುಕ್ರವಾರ, 24 ಜುಲೈ 2020 (23:04 IST)
ರಾಜ್ಯದ ಆರೋಗ್ಯ ಸಚಿವರಿಗೆ ಕೊನೆಗೂ ಬಿಸಿ ತಟ್ಟುತ್ತಿದೆ.

ಸಚಿವ ಬಿ.ಶ್ರೀರಾಮುಲು ಮನೆ ಮುಂದೆ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿ ತಮ್ಮ ಬೇಡಿಕೆಯ ಬಿಸಿ ಮುಟ್ಟಿಸಿದ್ದಾರೆ.

ಈ ವೇಳೆ ಮಾತನಾಡಿದ ಸಚಿವ ಬಿ.ಶ್ರೀರಾಮುಲು, ರಾಜ್ಯ ಸರಕಾರ ಆಶಾ ಕಾರ್ಯಕರ್ತೆಯರ ಮನವಿಗೆ ಸ್ಪಂದನೆ ಮಾಡುತ್ತದೆ.
ಕೂಡಲೆ ಸಿಎಂ ಬಿ.ಎಸ್.ಯಡಿಯೂರಪ್ಪನವರ ಜೊತೆಗೆ ಮಾತನಾಡಿ ಆಶಾ ಕಾರ್ಯಕರ್ತೆಯರಿಗೆ 12 ಸಾವಿರ ವೇತನ ಕೊಡೋದಕ್ಕೆ ರಿಕ್ವೆಸ್ಟ್ ಮಾಡಿಕೊಳ್ಳೋದಾಗಿ ಹೇಳಿದರು.

ಬೇಡಿಕೆ ಈಡೇರಿಕೆಗಾಗಿ ಆಶಾ ಕಾರ್ಯಕರ್ತೆಯರು ಹದಿನೈದು ದಿನಗಳಿಂದ ಪ್ರತಿಭಟನೆ ಹಾದಿ ತುಳಿದಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ವಿಪಕ್ಷ ನಾಯಕ ಸಿದ್ದರಾಮಯ್ಯ ಕ್ಷೇತ್ರದಲ್ಲಿ ನಾಗ ಪಂಚಮಿ ಪವಾಡ