Webdunia - Bharat's app for daily news and videos

Install App

ಕರಾವಳಿ ಜಿಲ್ಲೆಗಳಲ್ಲಿ ಉಷ್ಣ ಅಲೆ ಎಚ್ಚರಿಕೆ: ಕೈಗೊಳ್ಳಬೇಕಾದ ಮುನ್ನೆಚ್ಚರಿಕೆಗಳೇನು

Krishnaveni K
ಗುರುವಾರ, 27 ಫೆಬ್ರವರಿ 2025 (10:16 IST)
ಬೆಂಗಳೂರು: ಕರ್ನಾಟಕದಲ್ಲಿ ಈಗ ತಾಪಮಾನ ವಿಪರೀತ ಎನಿಸುವಷ್ಟು ಏರಿಕೆಯಾಗುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉಷ್ಣ ಅಲೆ ಎಚ್ಚರಿಕೆ ನೀಡಲಾಗಿದೆ. ಉಷ್ಣ ಅಲೆ ವೇಳೆ ಯಾವ ಮುನ್ನೆಚ್ಚರಿಕೆ ಕೈಗೊಳ್ಳಬೆಕು ಇಲ್ಲಿದೆ ವಿವರ.

ಕರಾವಳಿ ಭಾಗದಲ್ಲಿ ತಾಪಮಾನ ಈಗ 40 ಡಿಗ್ರಿಯವರೆಗೆ ಏರಿಕೆಯಾಗಿದೆ. ತಾಪಮಾನ ಏರಿಕೆಯಿಂದ ಜನ ಹೊರಗಡೆ ಸುತ್ತಾಡುವುದು ಅಪಾಯಕಾರಿಯಾಗಿದೆ. ಜೊತೆಗೆ ತಾಪಮಾನದಿಂದಾಗಿ ಆರೋಗ್ಯ ತೊಂದರೆಗಳನ್ನು ಎದುರಿಸುವ ಸಾಧ್ಯತೆಯಿದೆ.

ಮುನ್ನೆಚ್ಚರಿಕೆ ವಹಿಸಿ
ವಿಶೇಷವಾಗಿ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯೊಳಗೆ ಹೊರಗಡೆ ಓಡಾಡುವುದನ್ನು ತಪ್ಪಿಸಿ.
ದಿನದಲ್ಲಿ ಸಾಕಷ್ಟು ನೀರು ಅಥವಾ ನೀರಿನಂಶವಿರುವ ಪಾನೀಯಗಳನ್ನು ಸೇವಿಸುತ್ತಿರಿ
ಹೊರಗಡೆ ಹೋಗಲೇಬೇಕೆಂದರೆ ಸನ್ ಲೋಷನ್ ಹಚ್ಚಿಕೊಳ್ಳಿ
ಗಾಳಿಯಾಡುವಂತಹ ಬಟ್ಟೆಗಳನ್ನು ಧರಿಸಿ ಓಡಾಡಿ
ದಿನಕ್ಕೆ ಎರಡು ಬಾರಿ ತಪ್ಪದೇ ಸ್ನಾನ ಮಾಡಿ
ಬಿಸಿಲಿಗೆ ನಿಲ್ಲಿಸಿರುವ ಕಾರಿನಲ್ಲಿ ಮಕ್ಕಳನ್ನು ಕೂರಿಸಲು ಹೋಗಬೇಡಿ
ಬಿಸಿಲಗೆ ಹೋಗುವಾಗ ಟೋಪಿ ಅಥವಾ ತಂಪು ಕನ್ನಡಕಗಳನ್ನು ಧರಿಸಿ
ಉಷ್ಣ ಆಹಾರಗಳನ್ನು ತೆಗೆದುಕೊಳ್ಳಬೇಡಿ.
ಮನೆಯಲ್ಲಿ ಆದಷ್ಟು ಕಿಟಿಕಿ ಬಾಗಿಲುಗಳನ್ನು ತೆರೆದು ಗಾಳಿಯಾಡುವಂತೆ ನೋಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments