Webdunia - Bharat's app for daily news and videos

Install App

ಕರಾವಳಿ ಜಿಲ್ಲೆಗಳಲ್ಲಿ ಉಷ್ಣ ಅಲೆ ಎಚ್ಚರಿಕೆ: ಕೈಗೊಳ್ಳಬೇಕಾದ ಮುನ್ನೆಚ್ಚರಿಕೆಗಳೇನು

Krishnaveni K
ಗುರುವಾರ, 27 ಫೆಬ್ರವರಿ 2025 (10:16 IST)
ಬೆಂಗಳೂರು: ಕರ್ನಾಟಕದಲ್ಲಿ ಈಗ ತಾಪಮಾನ ವಿಪರೀತ ಎನಿಸುವಷ್ಟು ಏರಿಕೆಯಾಗುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉಷ್ಣ ಅಲೆ ಎಚ್ಚರಿಕೆ ನೀಡಲಾಗಿದೆ. ಉಷ್ಣ ಅಲೆ ವೇಳೆ ಯಾವ ಮುನ್ನೆಚ್ಚರಿಕೆ ಕೈಗೊಳ್ಳಬೆಕು ಇಲ್ಲಿದೆ ವಿವರ.

ಕರಾವಳಿ ಭಾಗದಲ್ಲಿ ತಾಪಮಾನ ಈಗ 40 ಡಿಗ್ರಿಯವರೆಗೆ ಏರಿಕೆಯಾಗಿದೆ. ತಾಪಮಾನ ಏರಿಕೆಯಿಂದ ಜನ ಹೊರಗಡೆ ಸುತ್ತಾಡುವುದು ಅಪಾಯಕಾರಿಯಾಗಿದೆ. ಜೊತೆಗೆ ತಾಪಮಾನದಿಂದಾಗಿ ಆರೋಗ್ಯ ತೊಂದರೆಗಳನ್ನು ಎದುರಿಸುವ ಸಾಧ್ಯತೆಯಿದೆ.

ಮುನ್ನೆಚ್ಚರಿಕೆ ವಹಿಸಿ
ವಿಶೇಷವಾಗಿ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯೊಳಗೆ ಹೊರಗಡೆ ಓಡಾಡುವುದನ್ನು ತಪ್ಪಿಸಿ.
ದಿನದಲ್ಲಿ ಸಾಕಷ್ಟು ನೀರು ಅಥವಾ ನೀರಿನಂಶವಿರುವ ಪಾನೀಯಗಳನ್ನು ಸೇವಿಸುತ್ತಿರಿ
ಹೊರಗಡೆ ಹೋಗಲೇಬೇಕೆಂದರೆ ಸನ್ ಲೋಷನ್ ಹಚ್ಚಿಕೊಳ್ಳಿ
ಗಾಳಿಯಾಡುವಂತಹ ಬಟ್ಟೆಗಳನ್ನು ಧರಿಸಿ ಓಡಾಡಿ
ದಿನಕ್ಕೆ ಎರಡು ಬಾರಿ ತಪ್ಪದೇ ಸ್ನಾನ ಮಾಡಿ
ಬಿಸಿಲಿಗೆ ನಿಲ್ಲಿಸಿರುವ ಕಾರಿನಲ್ಲಿ ಮಕ್ಕಳನ್ನು ಕೂರಿಸಲು ಹೋಗಬೇಡಿ
ಬಿಸಿಲಗೆ ಹೋಗುವಾಗ ಟೋಪಿ ಅಥವಾ ತಂಪು ಕನ್ನಡಕಗಳನ್ನು ಧರಿಸಿ
ಉಷ್ಣ ಆಹಾರಗಳನ್ನು ತೆಗೆದುಕೊಳ್ಳಬೇಡಿ.
ಮನೆಯಲ್ಲಿ ಆದಷ್ಟು ಕಿಟಿಕಿ ಬಾಗಿಲುಗಳನ್ನು ತೆರೆದು ಗಾಳಿಯಾಡುವಂತೆ ನೋಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

ಮುಂದಿನ ಸುದ್ದಿ
Show comments