Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಅವಾಂತರ ಸೃಷ್ಟಿಸಿದ ಮಳೆ: ಧರೆಗುರುಳಿದ ಮರಗಳು

Webdunia
ಶನಿವಾರ, 25 ಅಕ್ಟೋಬರ್ 2014 (19:31 IST)
ಬೆಂಗಳೂರಿನಲ್ಲಿ ದೀಪಾವಳಿಗೆ 2, 3 ದಿನಗಳ  ಬಿಡುವು ಪಡೆದಿದ್ದ ಮಳೆರಾಯ ಇಂದು ಮಧ್ಯಾಹ್ನ ಮತ್ತೆ ಆರ್ಭಟಿಸಿದ್ದರಿಂದಾಗಿ  ಹಲವೆಡೆ ವಾಹನಸಂಚಾರ ಅಸ್ತವ್ಯಸ್ತವಾಗಿದೆ. ನಿರಂತರವಾಗಿ ಎರಡು ಗಂಟೆಗಳ ಕಾಲ ಸುರಿದ ಧಾರಾಕಾರ ಮಳೆ ಬೆಂಗಳೂರಿನ ಹಲವೆಡೆ ಸಾಕಷ್ಟು ಅವಾಂತರಗಳನ್ನು ಸೃಷ್ಟಿಸಿದೆ.

ತೀವ್ರ ಮಳೆಯಿಂದ ರಾಜಕಾಲುವೆ  ಗೋಡೆ ಕುಸಿದು ಜರ್ನಲಿಸ್ಟ್ ಕಾಲೋನಿಯಲ್ಲಿ  ಮನೆಗಳಿಗೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮೆಜೆಸ್ಟಿಕ್ ಸುತ್ತಮುತ್ತ ಟ್ರಾಫಿಕ್ ಜ್ಯಾಮ್ ಉಂಟಾಗಿದೆ. ಕೆ.ಆರ್. ಸರ್ಕಲ್ ಬಳಿ ಸಾರಿಗೆ ಬಸ್ಸಿನ ಚಕ್ರ ಗುಂಡಿಯಲ್ಲಿ ಸಿಲುಕಿತ್ತು.

ಚಾಮರಾಜಪೇಟೆಯಲ್ಲಿ ಮರವೊಂದು ಧರೆಗುರುಳಿದೆ. ರಸ್ತೆ ಮೇಲೆ ನದಿಯಂತೆ ನೀರು ಹರಿಯುತ್ತಿದೆ. ಜಯನಗರದ ನಾಲ್ಕನೇ ಬ್ಲಾಕ್‌ನಲ್ಲಿ ಕೂಡ ಮರಗಳು ಧರೆಗುರುಳಿವೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments