Webdunia - Bharat's app for daily news and videos

Install App

ವರುಣನ ಅರ್ಭಟ: ತತ್ತರಿಸಿದ ತುಮಕೂರು ಜಿಲ್ಲೆಯ ಜನತೆ

Webdunia
ಮಂಗಳವಾರ, 5 ಜೂನ್ 2018 (14:10 IST)
ಮಧುಗಿರಿ ಮತ್ತು ಕೊರಟಗೆರೆ ತಾಲೂಕಿನಲ್ಲಿ ಎರಡು ದಿನಗಳಿಂದಲೂ ನಿಲ್ಲದ ವರುಣನ ಅರ್ಭಟದಿಂದಾಗಿ ಹಳ್ಳಕೊಳ್ಳಗಳು ಮೈದುಂಬಿ ಭಾರೀ ಪ್ರಮಾಣದಲ್ಲಿ ನೀರಿನ ಹರಿವು ಹೆಚ್ಚಾಗಿದ್ದರಿಂದ ಕೆಲ ಗ್ರಾಮಗಳ ರಸ್ತೆ ಸಂಪರ್ಕ ಕಡಿದು ಹೋಗಿದೆ ಎಂದು ಮೂಲಗಳು ತಿಳಿಸಿವೆ. 
ಮಧುಗಿರಿತಾಲೂಕಿನ ದೊಡ್ಡಮಾಲೂರು ಸಮೀಪದ ಮೇಲುಕುಂಟೆ ಹಳ್ಳದಲ್ಲಿ ಅಪಾರ ಪ್ರಮಾಣದ ನೀರು ಹರಿಯುತ್ತಿರುವುದು.
ಎಂಟು ವರ್ಷಗಳ ನಂತರ ಮೇಲ್ಕುಂಟೆ ಹಳ್ಳ ಮೈದುಂಬಿ ಹರಿಯುತ್ತಿದೆ ಎನ್ನಲಾಗಿದೆ. 
 
ಇದರಿಂದಾಗಿ ಶ್ರಾವಂಡನಹಳ್ಳಿ, ಕಲಿದೇವಪುರ, ವಡ್ಡರಹಟ್ಟಿ ಗ್ರಾಮಗಳಿಗೆ ತೆರಳಲು ರಸ್ತೆ ಸಂಪರ್ಕ ಬಂದ್ ಆಗಿದ್ದರಿಂದ ವಾಹನ ಸವಾರರು ರಸ್ತೆ ದಾಟಲು ಪರದಾಡುತ್ತಿರುವ ದೃಶ್ಯ ಸಾಮಾನ್ಯವಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments