Webdunia - Bharat's app for daily news and videos

Install App

ಮಳೆಗೆ ಭಾರಿ ಹಾನಿ; ರಾಜಕಾಲುವೆ ಬ್ಲಾಕ್

Webdunia
ಶನಿವಾರ, 20 ಏಪ್ರಿಲ್ 2019 (15:22 IST)
ಭಾರಿ ಮಳೆಗೆ ರಾಜಧಾನಿಯ ಕೆಲವು ಪ್ರದೇಶಗಳು ತತ್ತರಗೊಂಡಿವೆ. ರಾಜಕಾಲುವೆ ಅಲ್ಲಲ್ಲಿ ಬ್ಲಾಕ್ ಆಗಿದ್ದು ಜನರನ್ನು ಇನ್ನಷ್ಟು ಹೈರಾಣಾಗುವಂತೆ ಮಾಡಿದೆ.

ಬೆಂಗಳೂರಿನ ಟಿ.ದಾಸರಹಳ್ಳಿಯಲ್ಲಿ ಮಳೆ ಬಿದ್ದು ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.
ಬೆಂಗಳೂರು ಹೊರವಲಯ ಟಿ.ದಾಸರಹಳ್ಳಿ ವ್ಯಾಪ್ತಿಯ ರುಕ್ಮಿಣಿನಗರದ ಸೆಂಟ್ ಮೇರಿಸ್ ಹೈಸ್ಕೂಲ್ಗೆ ರಾಜಕಾಲುವೆ ನೀರು ನುಗ್ಗಿ ಲ್ಯಾಬ್, ಸ್ಮಾರ್ಟ್ ಬೋರ್ಡ್ ಸೇರಿದಂತೆ ಪಠ್ಯ ಪುಸ್ತಕ ಸಾಮಗ್ರಿಗಳು ಹಾನಿಗೊಳಗಾಗಿವೆ.

ಟಿ.ದಾಸರಹಳ್ಳಿ ಶಾಸಕ ಆರ್.ಮಂಜುನಾಥ್ ಸೇರಿದಂತೆ ಬಿಬಿಎಂಪಿ ಇಂಜಿನಿಯರ್ ಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.
ಬಿಬಿಎಂಪಿ ಅಧಿಕಾರಿಗಳಿಗೆ ಕಾಲುವೆಗಳ ದುರಸ್ತಿ ಬಗ್ಗೆ ಸೂಚನೆ ನೀಡಲಾಯಿತು.

ಸಾಕಷ್ಟು ಭಾಗಗಳಲ್ಲಿ ರಾಜಕಾಲುವೆ ಬ್ಲಾಕ್ ನಿಂದ ನೀರು ನುಗ್ಗಿ ಸಮಸ್ಯೆ ಉಂಟಾಗಿದೆ. ಈ ಸಂಬಂಧ ಬಿಬಿಎಂಪಿ ಅಧಿಕಾರಗಳ ಸಭೆ ಕರೆದು ಸಮಸ್ಯೆ ಬಗೆ ಹರಿಸೋದಾಗಿ ಮಾಧ್ಯಮಗಳಿಗೆ ಶಾಸಕ ಆರ್.ಮಂಜುನಾಥ್ ಹೇಳಿಕೆ ನೀಡಿದ್ರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments