Webdunia - Bharat's app for daily news and videos

Install App

ಮಳೆಗೆ ಭಾರಿ ಹಾನಿ; ರಾಜಕಾಲುವೆ ಬ್ಲಾಕ್

Webdunia
ಶನಿವಾರ, 20 ಏಪ್ರಿಲ್ 2019 (15:22 IST)
ಭಾರಿ ಮಳೆಗೆ ರಾಜಧಾನಿಯ ಕೆಲವು ಪ್ರದೇಶಗಳು ತತ್ತರಗೊಂಡಿವೆ. ರಾಜಕಾಲುವೆ ಅಲ್ಲಲ್ಲಿ ಬ್ಲಾಕ್ ಆಗಿದ್ದು ಜನರನ್ನು ಇನ್ನಷ್ಟು ಹೈರಾಣಾಗುವಂತೆ ಮಾಡಿದೆ.

ಬೆಂಗಳೂರಿನ ಟಿ.ದಾಸರಹಳ್ಳಿಯಲ್ಲಿ ಮಳೆ ಬಿದ್ದು ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.
ಬೆಂಗಳೂರು ಹೊರವಲಯ ಟಿ.ದಾಸರಹಳ್ಳಿ ವ್ಯಾಪ್ತಿಯ ರುಕ್ಮಿಣಿನಗರದ ಸೆಂಟ್ ಮೇರಿಸ್ ಹೈಸ್ಕೂಲ್ಗೆ ರಾಜಕಾಲುವೆ ನೀರು ನುಗ್ಗಿ ಲ್ಯಾಬ್, ಸ್ಮಾರ್ಟ್ ಬೋರ್ಡ್ ಸೇರಿದಂತೆ ಪಠ್ಯ ಪುಸ್ತಕ ಸಾಮಗ್ರಿಗಳು ಹಾನಿಗೊಳಗಾಗಿವೆ.

ಟಿ.ದಾಸರಹಳ್ಳಿ ಶಾಸಕ ಆರ್.ಮಂಜುನಾಥ್ ಸೇರಿದಂತೆ ಬಿಬಿಎಂಪಿ ಇಂಜಿನಿಯರ್ ಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.
ಬಿಬಿಎಂಪಿ ಅಧಿಕಾರಿಗಳಿಗೆ ಕಾಲುವೆಗಳ ದುರಸ್ತಿ ಬಗ್ಗೆ ಸೂಚನೆ ನೀಡಲಾಯಿತು.

ಸಾಕಷ್ಟು ಭಾಗಗಳಲ್ಲಿ ರಾಜಕಾಲುವೆ ಬ್ಲಾಕ್ ನಿಂದ ನೀರು ನುಗ್ಗಿ ಸಮಸ್ಯೆ ಉಂಟಾಗಿದೆ. ಈ ಸಂಬಂಧ ಬಿಬಿಎಂಪಿ ಅಧಿಕಾರಗಳ ಸಭೆ ಕರೆದು ಸಮಸ್ಯೆ ಬಗೆ ಹರಿಸೋದಾಗಿ ಮಾಧ್ಯಮಗಳಿಗೆ ಶಾಸಕ ಆರ್.ಮಂಜುನಾಥ್ ಹೇಳಿಕೆ ನೀಡಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments