Webdunia - Bharat's app for daily news and videos

Install App

ಕೆಜಿಎಫ್ ಸಂಭ್ರಮ್ ನಿಂದ ಭಾರೀ ದೋಖಾ

Webdunia
ಮಂಗಳವಾರ, 15 ಅಕ್ಟೋಬರ್ 2019 (15:58 IST)
ಕೆಜಿಎಫ್ ಸಂಭ್ರಮ್ ನಿಂದ ನೂರಾರು ವಿದ್ಯಾರ್ಥಿಗಳಿಗೆ ಭಾರೀ ದೋಖಾ ಆಗಿರೋ ಆರೋಪ ಕೇಳಿಬಂದಿದೆ.

ರಾಜ್ಯದ ಮತ್ತೊಂದು ಮೆಡಿಕಲ್ ಕಾಲೇಜು ವಂಚನೆಯ ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಕೋಲಾರ ಜಿಲ್ಲೆಯಲ್ಲಿನ ಈ ಮೆಡಿಕಲ್ ಕಾಲೇಜು ನೂರಾರು ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಚೆಲ್ಲಾಟವಾಡಿದೆ. ಈ ಮೆಡಿಕಲ್ ಕಾಲೇಜ್‍ ನವರು ಕೊಟ್ಟ  ದುಡ್ಡಿಗೆ ಕೈಯೊಡ್ಡಿದ ಸರ್ಕಾರಿ ಅಧಿಕಾರಿಗಳು, ಮುಗ್ಧ ವಿದ್ಯಾರ್ಥಿಗಳ ಬದುಕಿಗೆ ಕೊಳ್ಳಿಯಿರಿಸಿದ್ದಾರೆ.   ಕೋಲಾರ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜೊಂದು ನೂರಿಪ್ಪತ್ತು ವಿದ್ಯಾರ್ಥಿಗಳನ್ನು ಅಕ್ಷರಶಃ ಬೀದಿಗೆ ತಳ್ಳಿದೆ. 

ಕೋಲಾರದ ಕೆಜಿಎಫ್ ನಗರದಲ್ಲಿ ಸಂಭ್ರಮ್ ಮೆಡಿಕಲ್ ಕಾಲೇಜಿದೆ. ಮೂರು ವರ್ಷಗಳ ಹಿಂದೆ ಶುರುವಾದ ಈ ಮೆಡಿಕಲ್ ಕಾಲೇಜಿಗೆ ಇದುವರೆಗೂ ಭಾರತೀಯ ವೈದ್ಯಕೀಯ ಮಂಡಳಿಯ ಮಾನ್ಯತೆಯೇ ಸಿಕ್ಕಿಲ್ಲ.

ಆದರೂ ಕೂಡಾ ಎಲ್ಲ ಸೌಕರ್ಯಗಳನ್ನು ಒದಗಿಸುವುದಾಗಿ ಈ ಮೆಡಿಕಲ್ ಕಾಲೇಜಿನವರಿಂದ ಕೇವಲ ಮುಚ್ಚಳಿಕೆ ಪತ್ರವನ್ನು ಬರೆಸಿಕೊಂಡು 2016-2017 ರಲ್ಲಿ ವಿದ್ಯಾರ್ಥಿಗಳ ಪ್ರವೇಶಕ್ಕೆ ಅನುಮತಿಯನ್ನು ಕೊಡಲಾಯ್ತು. ಇದರನ್ವಯ ಸಿಇಟಿ, ಕಾಮೆಡ್-ಕೆ ಹಾಗೂ ಮ್ಯಾನೇಜ್‍ಮೆಂಟ್ ಖೋಟಾದಲ್ಲಿ ಬರೋಬ್ಬರಿ 120 ವಿದ್ಯಾರ್ಥಿಗಳಿಗೆ ಪ್ರವೇಶವನ್ನು ಕೊಟ್ಟಾಯ್ತು. ಅಲ್ಲಿಂದಾಚೆಗೆ ಶುರುವಾದ ಇಲ್ಲಿನ ವಿದ್ಯಾರ್ಥಿಗಳು ಶೈಕ್ಷಣಿಕ ಬದುಕು ಅಕ್ಷರಶಃ ನರಕವಾಗಿದೆ. 


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಧರ್ಮಸ್ಥಳ ವಿವಾದಕ್ಕೆ ಬಿಜೆಪಿ, ಆರ್ ಎಸ್ಎಸ್ ಕಾರಣ ಎಂದ ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments