Webdunia - Bharat's app for daily news and videos

Install App

ಇಂಡಿ ಕ್ಷೇತ್ರದ BJP ಟಿಕೆಟ್‌ಗಾಗಿ ಭಾರೀ ಫೈಟ್​​​

Webdunia
ಶನಿವಾರ, 8 ಏಪ್ರಿಲ್ 2023 (16:00 IST)
ಚುನಾವಣೆ ಘೋಷಣೆ ಆಗ್ತಿದ್ದಂತೆ ಟಿಕೆಟ್​ಗಾಗಿ ರಾಜಕೀಯ ನಾಯಕರು ಲಾಭಿ ನಡೆಸುತ್ತಿದ್ದಾರೆ. ಬೇರೆ ಪಕ್ಷಕ್ಕೆ ಜಂಪ್​ ಮಾಡ್ತೀವಿ.ಇಲ್ಲವೇ ನನ್ನ ಹೊರತಾಗಿ ಬೇರೆಯವರಿಗೆ ಟಿಕೆಟ್​ ನೀಡಿದ್ರೆ ನಾನು ಬೆಂಬಲ ನೀಡುವುದಿಲ್ಲ. ಹೀಗೆ ಹಲವು ವಿಧವಾಗಿ ಲಾಭಿಗೆ ಮುಂದಾಗ್ತಾರೆ. ವಿಜಯಪುರ ಜಿಲ್ಲೆಯ ಇಂಡಿ ಕ್ಷೇತ್ರದ ಬಿಜೆಪಿ ಟಿಕೆಟ್‌ಗಾಗಿ ಭಾರೀ ಫೈಟ್ ನಡೆದಿದ್ದು, ಇಂಡಿ ಕ್ಷೇತ್ರದಲ್ಲಿ ಆರು ಜನ ಆಕಾಂಕ್ಷಿಗಳು ಟಿಕೆಟ್​ಗಾಗಿ ಲಾಭಿ ನಡೆಸುತ್ತಿದ್ದಾರೆ.. ದಯಾಸಾಗರ ಪಾಟೀಲ್, ಶೀಲವಂತ ಉಮರಾಣಿ, ರವಿಕಾಂತ ಪಾಟೀಲ್, ಶಂಕರಗೌಡ ಪಾಟೀಲ್, ಕಾಸುಗೌಡ ಬಿರಾದಾರ, ಸಾರ್ವಭೌಮ ಬಗಲಿ ನಡುವೆ ತೀವ್ರ ಪೈಪೋಟಿ ಎದ್ದಿದೆ.. ಈಗಾಗಲೇ ಕಾಂಗ್ರೆಸ್ ಮತ್ತು ಜೆಡಿಎಸ್‌ನಿಂದ ಅಭ್ಯರ್ಥಿಗಳ ಘೋಷಣೆಯಾಗಿದೆ.. ಕಾಂಗ್ರೆಸ್‌ನಿಂದ ಹಾಲಿ ಶಾಸಕ ಯಶವಂತರಾಯಗೌಡ ಪಾಟೀಲ್‌ಗೆ ಟಿಕೆಟ್‌ ಘೋಷಣೆಯಾಗಿದ್ದು, ಜೆಡಿಎಸ್‌ನಿಂದ ಬಿ.ಡಿ.ಪಾಟೀಲ್‌ಗೆ ಟಿಕೆಟ್​ ಘೋಷಣೆ ಮಾಡಲಾಗಿದೆ. ಈ ಅಭ್ಯರ್ಥಿಗಳಿಗೆ ಪೈಪೋಟಿ ನೀಡುವ ಅಭ್ಯರ್ಥಿಗಾಗಿ BJP ಹೈಕಮಾಂಡ್​​​ ಸರ್ಚ್​ ಮಾಡ್ತಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments