Webdunia - Bharat's app for daily news and videos

Install App

ಇಂಡಿ ಕ್ಷೇತ್ರದ BJP ಟಿಕೆಟ್‌ಗಾಗಿ ಭಾರೀ ಫೈಟ್​​​

Webdunia
ಶನಿವಾರ, 8 ಏಪ್ರಿಲ್ 2023 (16:00 IST)
ಚುನಾವಣೆ ಘೋಷಣೆ ಆಗ್ತಿದ್ದಂತೆ ಟಿಕೆಟ್​ಗಾಗಿ ರಾಜಕೀಯ ನಾಯಕರು ಲಾಭಿ ನಡೆಸುತ್ತಿದ್ದಾರೆ. ಬೇರೆ ಪಕ್ಷಕ್ಕೆ ಜಂಪ್​ ಮಾಡ್ತೀವಿ.ಇಲ್ಲವೇ ನನ್ನ ಹೊರತಾಗಿ ಬೇರೆಯವರಿಗೆ ಟಿಕೆಟ್​ ನೀಡಿದ್ರೆ ನಾನು ಬೆಂಬಲ ನೀಡುವುದಿಲ್ಲ. ಹೀಗೆ ಹಲವು ವಿಧವಾಗಿ ಲಾಭಿಗೆ ಮುಂದಾಗ್ತಾರೆ. ವಿಜಯಪುರ ಜಿಲ್ಲೆಯ ಇಂಡಿ ಕ್ಷೇತ್ರದ ಬಿಜೆಪಿ ಟಿಕೆಟ್‌ಗಾಗಿ ಭಾರೀ ಫೈಟ್ ನಡೆದಿದ್ದು, ಇಂಡಿ ಕ್ಷೇತ್ರದಲ್ಲಿ ಆರು ಜನ ಆಕಾಂಕ್ಷಿಗಳು ಟಿಕೆಟ್​ಗಾಗಿ ಲಾಭಿ ನಡೆಸುತ್ತಿದ್ದಾರೆ.. ದಯಾಸಾಗರ ಪಾಟೀಲ್, ಶೀಲವಂತ ಉಮರಾಣಿ, ರವಿಕಾಂತ ಪಾಟೀಲ್, ಶಂಕರಗೌಡ ಪಾಟೀಲ್, ಕಾಸುಗೌಡ ಬಿರಾದಾರ, ಸಾರ್ವಭೌಮ ಬಗಲಿ ನಡುವೆ ತೀವ್ರ ಪೈಪೋಟಿ ಎದ್ದಿದೆ.. ಈಗಾಗಲೇ ಕಾಂಗ್ರೆಸ್ ಮತ್ತು ಜೆಡಿಎಸ್‌ನಿಂದ ಅಭ್ಯರ್ಥಿಗಳ ಘೋಷಣೆಯಾಗಿದೆ.. ಕಾಂಗ್ರೆಸ್‌ನಿಂದ ಹಾಲಿ ಶಾಸಕ ಯಶವಂತರಾಯಗೌಡ ಪಾಟೀಲ್‌ಗೆ ಟಿಕೆಟ್‌ ಘೋಷಣೆಯಾಗಿದ್ದು, ಜೆಡಿಎಸ್‌ನಿಂದ ಬಿ.ಡಿ.ಪಾಟೀಲ್‌ಗೆ ಟಿಕೆಟ್​ ಘೋಷಣೆ ಮಾಡಲಾಗಿದೆ. ಈ ಅಭ್ಯರ್ಥಿಗಳಿಗೆ ಪೈಪೋಟಿ ನೀಡುವ ಅಭ್ಯರ್ಥಿಗಾಗಿ BJP ಹೈಕಮಾಂಡ್​​​ ಸರ್ಚ್​ ಮಾಡ್ತಿದೆ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments