Select Your Language

Notifications

webdunia
webdunia
webdunia
webdunia

ಕೊಡಗಿನಲ್ಲಿ ಭಾರೀ ಪ್ರವಾಹ; ಆಸ್ಪತ್ರೆಯಿಂದಲೇ ಮಾಹಿತಿ ಪಡೆದ ಸಿಎಂ

ಕೊಡಗಿನಲ್ಲಿ ಭಾರೀ ಪ್ರವಾಹ; ಆಸ್ಪತ್ರೆಯಿಂದಲೇ ಮಾಹಿತಿ ಪಡೆದ ಸಿಎಂ
ಬೆಂಗಳೂರು , ಗುರುವಾರ, 6 ಆಗಸ್ಟ್ 2020 (14:45 IST)
ಬೆಂಗಳೂರು : ಕೊಡಗಿನಲ್ಲಿ ಮಳೆಯಿಂದಾಗಿ ಭಾರೀ ಪ್ರವಾಹ ಉಂಟಾಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ.

ಈ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಆಸ್ಪತ್ರೆಯಿಂದಲೇ ಉಸ್ತುವಾರಿ ಸಚಿವರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಹಾಗೇ ಜಿಲ್ಲೆಯಲ್ಲೇ  ವಾಸ್ತವ್ಯ ಹೂಡುವಂತೆ ಸಚಿವರಿಗೆ ಸೂಚನೆ ನೀಡಿದ್ದಾರೆ. ಡಿಸಿ, ಶಾಸಕರ ಜೊತೆ ಅಗತ್ಯ ಕ್ರಮ ಕೈಗೊಳ್ಳಿ . 50 ಕೋಟಿ ರೂ.ಬಿಡುಗಡೆಗೆ ಸೂಚಿಸುವಂತೆ ತಿಳಿಸಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೊಡಗಿನಲ್ಲಿ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ