Webdunia - Bharat's app for daily news and videos

Install App

ಕೊಡಗಿನಲ್ಲಿ ಭಾರೀ ಪ್ರವಾಹ; ಆಸ್ಪತ್ರೆಯಿಂದಲೇ ಮಾಹಿತಿ ಪಡೆದ ಸಿಎಂ

Webdunia
ಗುರುವಾರ, 6 ಆಗಸ್ಟ್ 2020 (14:45 IST)
ಬೆಂಗಳೂರು : ಕೊಡಗಿನಲ್ಲಿ ಮಳೆಯಿಂದಾಗಿ ಭಾರೀ ಪ್ರವಾಹ ಉಂಟಾಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ.

ಈ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಆಸ್ಪತ್ರೆಯಿಂದಲೇ ಉಸ್ತುವಾರಿ ಸಚಿವರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಹಾಗೇ ಜಿಲ್ಲೆಯಲ್ಲೇ  ವಾಸ್ತವ್ಯ ಹೂಡುವಂತೆ ಸಚಿವರಿಗೆ ಸೂಚನೆ ನೀಡಿದ್ದಾರೆ. ಡಿಸಿ, ಶಾಸಕರ ಜೊತೆ ಅಗತ್ಯ ಕ್ರಮ ಕೈಗೊಳ್ಳಿ . 50 ಕೋಟಿ ರೂ.ಬಿಡುಗಡೆಗೆ ಸೂಚಿಸುವಂತೆ ತಿಳಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ರಾಜೀನಾಮೆ ಕೊಟ್ಟು ಕ್ಷಮೆ ಕೇಳಲಿ: ಗೋವಿಂದ ಕಾರಜೋಳ

Bengaluru: ಅನೈತಿಕ ಸಂಬಂಧ ಶಂಕೆ, ಪತ್ನಿಯ ತಲೆ ಕತ್ತರಿಸಿ, ಠಾಣೆಗೆ ಕೊಂಡೊಯ್ದ ಪತಿ

Chenab Railway Bridge: ವಿಶ್ವದ ಅತೀ ಎತ್ತರದ ಸೇತುವೆಯ ನಿಮಾರ್ಣದ ಹಿಂದಿದೆ ಬೆಂಗಳೂರು ಟೆಕ್ಕಿಯ ಕೈಚಳಕ

ಪೈಲಟ್ ಮಾಡಿದ ಡ್ರಾಮಾಕ್ಕೆ ವಿಮಾನ ಹಾರದೆ 1 ಗಂಟೆ ಕಾದು ಸುಸ್ತಾದ ಡಿಸಿಎಂ ಏಕನಾಥ ಶಿಂದೆ

ಎಲ್ಲದಕ್ಕೂ ಮೂಗು ತೂರಿಸುವ ರಾಹುಲ್ ಗಾಂಧಿಯವರು ಈಗ ಎಲ್ಲಿದ್ದಾರೆ: ಶೋಭಾ ಕರಂದ್ಲಾಜೆ

ಮುಂದಿನ ಸುದ್ದಿ
Show comments