Webdunia - Bharat's app for daily news and videos

Install App

ಹುಬ್ಬಳಿಯಲ್ಲಿ ದಟ್ಟ ಮಂಜು : ಕೊನೆಗೂ ಲ್ಯಾಂಡ್ ಆದ ಸಿಎಂ ಬೊಮ್ಮಾಯಿ ಪ್ರಯಾಣಿಸುತ್ತಿದ್ದ ವಿಮಾನ

Webdunia
ಶುಕ್ರವಾರ, 10 ಡಿಸೆಂಬರ್ 2021 (15:30 IST)
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ದಟ್ಟು ಮಂಜು ಆವರಿಸಿದ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಇರುವ ವಿಮಾನದ ಲ್ಯಾಂಡಿಂಗ್ ಗೆ ಸಮಸ್ಯೆಯಾಗಿತ್ತು. ಇದೀಗ ಸಿಎಂ ಬೊಮ್ಮಾಯಿ ಇದ್ದ ವಿಮಾನ ಲ್ಯಾಂಡ್ ಆಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಬೆಂಗಳೂರಿನಿಂದ ಹುಬ್ಬಳಿಗೆ ತೆರಳಿದ್ದು, ಹುಬ್ಬಳ್ಳಿಯಲ್ಲಿ ದಟ್ಟ ಮಂಜು ಆವರಿಸುವ ಹಿನ್ನೆಲೆಯಲ್ಲಿ ವಿಮಾನ ಲ್ಯಾಂಡಿಂಗ್ ಗೆ ಸಮಸ್ಯೆಯಾಗಿತ್ತು. 7.30 ಕ್ಕೆ ಲ್ಯಾಂಡಿಂಗ್ ಆಗಬೇಕಿದ್ದ ಸಿಎಂ ಬೊಮ್ಮಾಯಿ ಇದ್ದ ಇಂಡಿಗೋ ವಿಮಾನ ಮಂಜು ಆವರಿಸಿರುವ ಹಿನ್ನೆಲೆಯಲ್ಲಿ ಅರ್ಧಗಂಟೆ ತಡವಾಗಿ ವಿಮಾನ ಲ್ಯಾಂಡ್ ಆಗಿದೆ. ಅರ್ಧ ಗಂಟೆ ಬಳಿಕ ಲ್ಯಾಂಡಿಂಗ್ ಗೆ ಕ್ಲಿಯರೆನ್ಸ್ ಸಿಕ್ಕ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ಇದ್ದ ವಿಮಾನ ಲ್ಯಾಂಡಿಂಗ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರು ಯಾಕೆ ಚಿಕ್ಕ ವಯಸ್ಸಿನ ಹುಡುಗನ ಕಡೆಗೆ ಆಕರ್ಷಿತರಾಗುತ್ತಾರೆ

Raja Raguvamshi murder: ಗಂಡನನ್ನು ಕೊಲೆ ಬಗ್ಗೆ ಶಾಕಿಂಗ್ ವಿಚಾರ ಬಾಯ್ಬಿಟ್ಟ ಸೋನಮ್: ತಂದೆ ಫುಲ್ ಸಪೋರ್ಟ್

Siddaramaiah: ಚಿನ್ನಸ್ವಾಮಿ ದುರಂತದ ಬಗ್ಗೆ ಜೊತೆಯಲ್ಲಿದ್ದವರೂ ಹೇಳಲೇ ಇಲ್ವಲ್ಲಪ್ಪಾ.. ಸಿದ್ದರಾಮಯ್ಯ ಅಳಲು

Kerala cargo Ship fire: ಬೇಪೂರ್ ಹಡಗು ಅಗ್ನಿ ದುರಂತ 18 ಮಂದಿ ರಕ್ಷಣೆ video

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

ಮುಂದಿನ ಸುದ್ದಿ
Show comments