Webdunia - Bharat's app for daily news and videos

Install App

ಭಾರೀ ಕಾಮಕಾಂಡ : ಬಯಲಲ್ಲಿ ಬೆತ್ತಲಾದ ದೇವಮಾನವ

Webdunia
ಶುಕ್ರವಾರ, 23 ಆಗಸ್ಟ್ 2019 (15:14 IST)

ಸ್ವಯಂ ಘೋಷಿತ ದೇವಮಾನವರಾಗಿದ್ದ ಗುರ್ಮೀತ್ ರಾಮ್ ರಹೀಂ ಸಿಂಗ್ ಮತ್ತು ಆಶ್ರಮ ಬಾಪು ಅವರ ಕಾಮಕಾಂಡ ಬಯಲಿಗೆ ಬಿದ್ದ ಬೆನ್ನಲ್ಲೇ ಇದೀಗ ಮತ್ತೊಬ್ಬ ದೇವದೂತನ ನೀಲಿಚಿತ್ರ ಬಯಲಿಗೆ ಬಿದ್ದಿದೆ.

ವಯಸ್ಸಿಗೆ ಬಂದ ಯುವತಿಯರನ್ನೇ ಟಾರ್ಗೆಟ್ ಮಾಡಿ ಅವರೊಂದಿಗೆ ಮಜಾ ಮಾಡುತ್ತಿದ್ದ ದೇವಮಾನವನೊಬ್ಬನ ಕಾಮಕಾಂಡ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದೆ.

ಯುವತಿಯೊಬ್ಬಳ ಜತೆ ನಡೆಸುತ್ತಿರೋ ರಾಸಲೀಲೆ ವಿಡಿಯೋ ಹೊರಬರುತ್ತಿದ್ದಂತೆ ಆ ದೇವಮಾನವ ಜ್ಯೋತಿಗಿರಿ ಪರಾರಿಯಾಗಿದ್ದಾನೆ.

ಗುರುಗ್ರಾಮ ಆಶ್ರಮದಲ್ಲಿದ್ದ ಜ್ಯೋತಿಗಿರಿ ತನ್ನ ಕಾಮಪುರಾಣ ಬಯಲಿಗೆ ಬೀಳುತ್ತಿದ್ದಂತೆ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಈತನ ವಿರುದ್ಧ ಯುವತಿಯೊಬ್ಬಳು ಕೇಸ್ ದಾಖಲು ಮಾಡಿದ್ದಾಳೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments