ರಾಜ್ಯಕ್ಕೆ ಮುಂಗಾರು ಪ್ರವೇಶ: ನಾಳೆಯಿಂದ ಭಾರೀ ಮಳೆ ನಿರೀಕ್ಷೆ

Webdunia
ಶನಿವಾರ, 5 ಜೂನ್ 2021 (09:25 IST)
ಬೆಂಗಳೂರು: ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣದ ಜೊತೆಗೆ ಮಳೆಯಾಗುತ್ತಿದೆ.


ನಾಳೆಯಿಂದ ಮಳೆ ತೀವ್ರತೆ ಹೆಚ್ಚಾಗಲಿದ್ದು, ಕರಾವಳಿ ಭಾಗದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನ ಹಲವೆಡೆ ಭಾರೀ ಮಳೆಯಾಗಿದ್ದು, ಕೆಲವೆಡೆ ಮನೆಗೆ ನೀರು ನುಗ್ಗಿದೆ.

ವಾಡಿಕೆಯಂತೆ ಜೂನ್ 1 ರಂದು ರಾಜ್ಯಕ್ಕೆ ಬರಬೇಕಿದ್ದ ಮುಂಗಾರು ನಾಲ್ಕು ದಿನ ತಡವಾಗಿ ಪ್ರವೇಶ ಮಾಡಿದೆ. ಕರಾವಳಿಯಲ್ಲಿ ಈಗಾಗಲೇ ಧಾರಾಕಾರ ಮಳೆಯಾಗುತ್ತಿದ್ದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀ ಶ್ರೀ ರವಿಶಂಕರ್ ಅವರಿಗೆ ಶುಭ ಕೋರಿದ ವಿಜಯೇಂದ್ರ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

2 ಸಾವಿರ ಕೊಟ್ಟು 4 ಸಾವಿರ ಕಿತ್ತುಕೊಳ್ಳುವ ಕಾಂಗ್ರೆಸ್ ಗೆ ಪೆಟ್ರೋಲ್ ಬೆಲೆ ಏರಿಕೆ ಮಾತನಾಡುವ ಹಕ್ಕಿಲ್ಲ: ಅಶೋಕ್

ನೀಟ್ ಪರೀಕ್ಷೆ ಆನ್ ಲೈನ್ ನಲ್ಲಿ ನಡೆಸಿದರೆ ಒಳ್ಳೆಯದಾ, ತೊಂದರೆಯಾ, ಇಲ್ಲಿದೆ ವಿಶ್ಲೇಷಣೆ

ಮುಂದಿನ ಸುದ್ದಿ
Show comments