ಕುಂಭದ್ರೋಣ ಮಳೆಗೆ ಕರಾವಳಿ ತತ್ತರ

Webdunia
ಶನಿವಾರ, 7 ಜುಲೈ 2018 (18:02 IST)
ಕುಂಭ ದ್ರೋಣ ಮಳೆಗೆ ಕರಾವಳಿಯ ಉಡುಪಿ ಜಿಲ್ಲೆ ತತ್ತರಿಸಿ ಹೋಗಿದೆ. ಭಾಗಶಃ ಉಡುಪಿಯ ಬಹುತೇಕ ತಗ್ಗು ಪ್ರದೇಶಗಳು ಜಲಾವೃತ್ತ ಗೊಂಡಿದೆ. ಮಳೆಯಿಂದ ಉಡುಪಿಯ ಕರಾವಳಿ ಬೈಪಾಸ್ ಮತ್ತು ನಿಟ್ಟೂರಿನ ಅಂಬಿಕಾ ಟಿಂಬರ್ ಆಸುಪಾಸಿನ ಪ್ರದೇಶಗಳು ಸಂಪೂರ್ಣ ಜಲಾವೃತವಾಗಿದ್ದು, ಅಪಾಯಕಾರಿ  ಸ್ಥಳಗಳಲ್ಲಿರುವ ಸುಮಾರು 60-70 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಯಿತು.

ರಕ್ಷಣೆ ಮಾಡಿದ ಉತ್ತರ ಭಾರತದ ವಲಸೆ ಕಾರ್ಮಿಕರಿಗೆ ಕೊಡಂಕ್ಕೂರಿನ ಹಿರಿಯ ನಾಗರೀಕ ಕೇಂದ್ರದಲ್ಲಿ ತಾತ್ಕಲಿಕ ನೆಲೆಯನ್ನು ಕಲ್ಪಿಸಲಾಗಿದೆ. ನೆರೆಯಲ್ಲಿ ಸಿಲುಕುವ ಭೀತಿಯಲ್ಲಿದ್ದ ಸಂತ್ರಸ್ತರನ್ನು ಮಲ್ಪೆ ಮೀನುಗಾರರು ಹಾಗೂ ಉಡುಪಿ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ದೋಣಿಯ ಮೂಲಕ ಸುರಕ್ಷಿತ ಸ್ಥಳಕ್ಕೆ ಕರೆ ತಂದಿದ್ದಾರೆ.

ರಕ್ಷಣಾ ಕಾರ್ಯಾಚರಣೆ  ಸಂದರ್ಭ ಉಡುಪಿ ಶಾಸಕ ರಘುಪತಿ ಭಟ್  ನಗರಸಭೆ ಅಧ್ಯಕ್ಷೆ  ಮೀನಾಕ್ಷೀ ಮಾದವ ಬನ್ನಂಜೆ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದಂತೆ ಪಶ್ಚಿಮ ಬಂಗಾಳದಲ್ಲೂ ಮಹಿಳೆಯರಿಗೆ ಬಸ್‌ನಲ್ಲಿ ಉಚಿತ ಪ್ರಯಾಣ

ಆರ್‌ಸಿಬಿ, ಜಿಟಿ ಪಂದ್ಯಾಟಕ್ಕೂ ಮುನ್ನಾ ರಾಷ್ಟ್ರಗೀತೆ ಮೊಳಗಿದಾಗ ಸಾಕು ನಾಯಿಯೊಂದು ಏನ್ ಮಾಡಿತು ನೋಡಿ, Video

NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಗೋವು ನಮ್ಮ ತಾಯಿ, ರಾಷ್ಟ್ರೀಯ ಪ್ರಾಣಿಯನ್ನಾಗಿ ಅಧಿಕೃತವಾಗಿ ಘೋಷಿಸಬೇಕಿಲ್ಲ: ಯೋಗಿ ಆದಿತ್ಯನಾಥ್

ಪಕ್ಷ ವಿರೋಧಿ ಚಟುವಟಿಕೆ ಆರೋಪ: ಟಿಎಂಸಿಯಿಂದ ಇಬ್ಬರು ಶಾಸಕರ ಉಚ್ಚಾಟನೆ

ಮುಂದಿನ ಸುದ್ದಿ
Show comments