Webdunia - Bharat's app for daily news and videos

Install App

ಉಕ್ಕಿ ಹರಿಯುತ್ತಿರುವ ನೇತ್ರಾವತಿ: ಅಪಾಯದಲ್ಲಿ ಕರಾವಳಿಯಲ್ಲಿ ಜನರ ಬದುಕು

Webdunia
ಶನಿವಾರ, 10 ಆಗಸ್ಟ್ 2019 (11:13 IST)
ಮಂಗಳೂರು: ವರುಣನ ಆರ್ಭಟ ಮುಂದುವರಿದಿದ್ದು, ನೇತ್ರಾವತಿ ನದಿ ಅಪಾಯದ ಮಟ್ಟ ತಲುಪಿದ್ದು, ಮಂಗಳೂರು ಸೇರಿದಂತೆ ಕರಾವಳಿ ಜನರ ಬದುಕು ಅಪಾಯದಲ್ಲಿದೆ.


ಮಂಗಳೂರು ಬಂದರೂ ಅಪಾಯದಲ್ಲಿದ್ದು, ಬೋಟುಗಳು ಮುಳುಗಡೆಯಾಗುವ ಅಪಾಯದಲ್ಲಿದೆ. ನೇತ್ರಾವತಿ ನದಿ ದಂಡೆಯ ಸುತ್ತಮುತ್ತಲ ಗ್ರಾಮಗಳು ಮುಳುಗಡೆ ಭೀತಿಯಲ್ಲಿದ್ದು, ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುತ್ತಿದೆ.

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನೇತ್ರಾವತಿ ನದಿ ಸ್ನಾನ ಘಟ್ಟ ಮುಳುಗಡೆಯಾಗಿದ್ದು, ನೀರಿನ ಹರಿವು ಹೆಚ್ಚಿದೆ. ಇದುವರೆಗೆ ಕರಾವಳಿಯಲ್ಲಿ ಮಳೆಯಿಂದಾಗಿ ಸಾವನ್ನಪ್ಪಿದವರ ಸಂಖ್ಯೆ ನಾಲ್ಕಕ್ಕೇರಿದೆ. ಉತ್ತರ ಕರ್ನಾಟಕದ ನಂತರ ಇದೀಗ ಕರ್ನಾಟಕದ ದಕ್ಷಿಣ ಭಾಗದಲ್ಲಿ ಜನ ಜೀವನ ದುಸ್ತರವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments