Select Your Language

Notifications

webdunia
webdunia
webdunia
webdunia

ರಾಜ್ಯಕ್ಕೆ ಆಗಸ್ಟ್ 6ರವರೆಗೆ ಅತೀ ಭಾರಿ ಮಳೆ -ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯಕ್ಕೆ ಆಗಸ್ಟ್ 6ರವರೆಗೆ ಅತೀ ಭಾರಿ ಮಳೆ -ಹವಾಮಾನ  ಇಲಾಖೆ ಮುನ್ಸೂಚನೆ
bangalore , ಮಂಗಳವಾರ, 2 ಆಗಸ್ಟ್ 2022 (20:15 IST)
ಕರ್ನಾಟಕದಲ್ಲಿ ಮತ್ತೆ ಮುಂಗಾರು ಬರುವ ಮುನ್ಸೂಚನೆ ನೀಡಿದೆ. ರಾಜ್ಯಕ್ಕೆ ಆಗಸ್ಟ್ 6ರವರೆಗೆ ಭಾರಿ ಮಳೆ ಆಗಲಿದೆ. ಈ ಮೇಲಿನ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆ ಆಗಲಿದೆ.

ಕರ್ನಾಟಕ ರಾಜ್ಯದ ಕರಾವಳಿ ಮತ್ತು ಮಲೆನಾಡು ಸೇರಿದಂತೆ ದಕ್ಷಿಣ ಒಳನಾಡಿನ ಭಾಗದಲ್ಲಿ ಮುಂಗಾರು ಮಾರುತಗಳು ಹೆಚ್ಚು ಸಕ್ರಿಯವಾಗಿವೆ. ಈ ಕಾರಣದಿಂದ ಮುಂದಿನ ಐದು ದಿನ ಉಡುಪಿ, ಉತ್ತರ ಕನ್ನಡ, ದಕ್ಷಿಣಕನ್ನಡ ಸೇರಿದಂತೆ ಕೊಡಗು, ಮಡಿಕೇರಿ, ಶಿವಮೊಗ್ಗ, ಚಿಕ್ಕಮಗಳೂರು, ಒಂದು ದಿನ ತುಮಕೂರು ಮತ್ತು ರಾಮನಗರ ಜಿಲ್ಲೆಗೆ 'ಆರೆಂಜ್ ಅಲರ್ಟ್' ನೀಡಲಾಗುತ್ತದೆ. ಉಳಿದ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಎಚ್ಚರಿಕೆ ಕೊಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನಲ್ಲಿ ತಳ್ಳೋಗಾಡಿಯಾದ ಬಿಎಂಟಿಸಿ ಬಸ್..!