ರಾಜ್ಯದ ಹಲವೆಡೆ ಅಬ್ಬರದ ಮಳೆ

Webdunia
ಗುರುವಾರ, 17 ಜೂನ್ 2021 (10:54 IST)
ಬೆಂಗಳೂರು: ರಾಜ್ಯದ ಹಲವೆಡೆ ಮುಂಗಾರಿನ ಅಬ್ಬರ ಜೋರಾಗಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಮಲೆನಾಡು, ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದೆ.


ಚಿಕ್ಕಮಗಳೂರು, ಕೊಡಗು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣವಿದ್ದು, ಮಳೆಯಾಗುತ್ತಿದೆ.

ಕೊಡಗಿನಲ್ಲಿ ಭಾರೀ ಮಳೆಗೆ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ಕಳೆದ ವರ್ಷವೂ ಮಳೆ ಈ ಪ್ರದೇಶದಲ್ಲಿ ಭಾರೀ ಅವಾಂತರ ಸೃಷ್ಟಿಸಿತ್ತು. ಈ ಬಾರಿಯೂ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ಹೇಳಿದೆ. ಕೆಲವೆಡೆ ಮನೆಗಳಿಗೂ ನೀರು ನುಗ್ಗಿರುವುದಾಗಿ ವರದಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

2 ಸಾವಿರ ಕೊಟ್ಟು 4 ಸಾವಿರ ಕಿತ್ತುಕೊಳ್ಳುವ ಕಾಂಗ್ರೆಸ್ ಗೆ ಪೆಟ್ರೋಲ್ ಬೆಲೆ ಏರಿಕೆ ಮಾತನಾಡುವ ಹಕ್ಕಿಲ್ಲ: ಅಶೋಕ್

ನೀಟ್ ಪರೀಕ್ಷೆ ಆನ್ ಲೈನ್ ನಲ್ಲಿ ನಡೆಸಿದರೆ ಒಳ್ಳೆಯದಾ, ತೊಂದರೆಯಾ, ಇಲ್ಲಿದೆ ವಿಶ್ಲೇಷಣೆ

ಯೋಧರ ನೋಡಿ ಹೆದರಿದ ಬಾಲಕಿಗೆ ತಂದೆ ಮಾಡಿದ್ದೇನು: ವಿಡಿಯೋ ಕೊನೆಯವರೆಗೂ ನೋಡಿ Video

ಮುಂದಿನ ಸುದ್ದಿ
Show comments