ರಾಯಚೂರು: ಬಿಸಿಲ ಬೇಗೆಗೆ ಸುಸ್ತಾಗಿದ್ದ ಮಂದಿಗೆ ತಂಪೆರೆದ ವರುಣ

Sampriya
ಸೋಮವಾರ, 16 ಮಾರ್ಚ್ 2026 (18:52 IST)
ರಾಯಚೂರು: ಕಳೆದ ಕೆಲ ದಿನಗಳಿಂದ ಬಿಸಿಲ ಬೇಗೆಗೆ ಸುಸ್ತಾಗಿದ್ದ ಜನತೆಗೆ ಜಿಲ್ಲೆಯ ಹಲವೆಡೆ ಇಂದು ಆಲಿಕಲ್ಲು ಮಳೆಯಾಗಿದೆ. 

ಸುರಿದ ಭಾರೀ ಮಳೆ ಬಿಸಿಲಿನಿಂದ ತತ್ತರಿಸಿದ್ದ ಬಿಸಿಲನಾಡಿನ ಜನರಿತೆಗೆ ಸ್ವಲ್ಪ ತಂಪಾಗಿದೆ.

ಜಿಲ್ಲೆಯ ಕವಿತಾಳ, ಪಾಮನಕಲ್ಲೂರು, ವಟಗಲ್, ಅಮಿನಗಡ ಗ್ರಾಮಗಳಲ್ಲಿ ಆಲಿಕಲ್ಲು ಮಳೆ ಸುರಿದಿದೆ. ಗುಡುಗು, ಮಿಂಚು ಸಹಿತ ಜೋರಾಗಿ ಮಳೆ ಸುರಿದಿದ್ದು, ಬಿಸಿಲಿನಿಂದ ಬೇಸತ್ತಿದ್ದ ಜನರಿಗೆ ತಂಪು ನೀಡಿದೆ. ಆಲಿಕಲ್ಲು ಮಳೆಯಾಗಿದ್ದರಿಂದ ಗ್ರಾಮೀಣ ಭಾಗದಲ್ಲಿ ಅಚ್ಚರಿ ಮೂಡಿಸಿದೆ. 


ಇಂದು ಮಧ್ಯಾಹ್ನ ವೇಳೆ ಸುಮಾರು ಗಂಟೆಗೂ ಹೆಎಚ್ಚು ಕಾಲ ಮಳೆಯಾಗಿದೆ. ಏಕಾಏಕಿ ಮಳೆ ಸುರಿದಿದ್ದರಿಂದ ಬಸ್ ಸ್ಟಾಪ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ ಕೆಲಕಾಲ ಜನರು ಪರದಾಡುವಂತಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments