ರಾಯಚೂರು: ಬಿಸಿಲ ಬೇಗೆಗೆ ಸುಸ್ತಾಗಿದ್ದ ಮಂದಿಗೆ ತಂಪೆರೆದ ವರುಣ

Sampriya
ಸೋಮವಾರ, 16 ಮಾರ್ಚ್ 2026 (18:52 IST)
ರಾಯಚೂರು: ಕಳೆದ ಕೆಲ ದಿನಗಳಿಂದ ಬಿಸಿಲ ಬೇಗೆಗೆ ಸುಸ್ತಾಗಿದ್ದ ಜನತೆಗೆ ಜಿಲ್ಲೆಯ ಹಲವೆಡೆ ಇಂದು ಆಲಿಕಲ್ಲು ಮಳೆಯಾಗಿದೆ. 

ಸುರಿದ ಭಾರೀ ಮಳೆ ಬಿಸಿಲಿನಿಂದ ತತ್ತರಿಸಿದ್ದ ಬಿಸಿಲನಾಡಿನ ಜನರಿತೆಗೆ ಸ್ವಲ್ಪ ತಂಪಾಗಿದೆ.

ಜಿಲ್ಲೆಯ ಕವಿತಾಳ, ಪಾಮನಕಲ್ಲೂರು, ವಟಗಲ್, ಅಮಿನಗಡ ಗ್ರಾಮಗಳಲ್ಲಿ ಆಲಿಕಲ್ಲು ಮಳೆ ಸುರಿದಿದೆ. ಗುಡುಗು, ಮಿಂಚು ಸಹಿತ ಜೋರಾಗಿ ಮಳೆ ಸುರಿದಿದ್ದು, ಬಿಸಿಲಿನಿಂದ ಬೇಸತ್ತಿದ್ದ ಜನರಿಗೆ ತಂಪು ನೀಡಿದೆ. ಆಲಿಕಲ್ಲು ಮಳೆಯಾಗಿದ್ದರಿಂದ ಗ್ರಾಮೀಣ ಭಾಗದಲ್ಲಿ ಅಚ್ಚರಿ ಮೂಡಿಸಿದೆ. 


ಇಂದು ಮಧ್ಯಾಹ್ನ ವೇಳೆ ಸುಮಾರು ಗಂಟೆಗೂ ಹೆಎಚ್ಚು ಕಾಲ ಮಳೆಯಾಗಿದೆ. ಏಕಾಏಕಿ ಮಳೆ ಸುರಿದಿದ್ದರಿಂದ ಬಸ್ ಸ್ಟಾಪ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ ಕೆಲಕಾಲ ಜನರು ಪರದಾಡುವಂತಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯ ಜಂತರ್ ಮಂಥರ್ ನಲ್ಲಿ ಜಿರಳೆ ಪಾರ್ಟಿ ಸದಸ್ಯರ ಮೇಲೆ ಲಾಠಿ ಚಾರ್ಜ್: ದಿಕ್ಕಾಪಾಲಾಗಿ ಓಡಿದ ಸಿಜೆಪಿ ಸದಸ್ಯರು Video

ಶಾಲೆಗೆ ವಿದ್ಯಾರ್ಥಿ ಹನುಮಾನ್ ಚಾಲೀಸಾ ತಂದಿದ್ದಕ್ಕೆ ಬಿಸಾಕಿದ ಶಿಕ್ಷಕಿ: ಮುಂದೇನಾಯ್ತು ನೋಡಿ Video

ಗೃಹಲಕ್ಷ್ಮಿ ಹಣ ಕರೆಕ್ಟ್ ಆಗಿ ಖಾತೆಗೆ ಬರಬೇಕೆಂದರೆ ಈ ಎರಡು ನಿಯಮ ಪಾಲಿಸಬೇಕು

Karnataka weather: ವಾರವಿಡೀ ರಾಜ್ಯದಲ್ಲಿ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಮುಂದಿನ ಸುದ್ದಿ
Show comments