Webdunia - Bharat's app for daily news and videos

Install App

ರಾಜ್ಯದ ಹಲವು ಜಿಲ್ಲೆಯಾದ್ಯಂತ ಭಾರಿ ಮಳೆಯ ಅಬ್ಬರ

Webdunia
ಸೋಮವಾರ, 21 ಅಕ್ಟೋಬರ್ 2019 (10:21 IST)
ಬೆಳಗಾವಿ : ರಾಜ್ಯದ ಹಲವು ಜಿಲ್ಲೆಯಾದ್ಯಂತ ಭಾರಿ ಮಳೆಯ ಅಬ್ಬರ ಶುರುವಾಗಿದ್ದು, ಮತ್ತೆ ಪ್ರವಾಹ ಭೀತಿಯಿಂದ ಅಲ್ಲಿನ ಜನಜೀವನ ಅಸ್ತವ್ಯಸ್ತವಾಗಿದೆ.




ಕಳೆದ ರಾತ್ರಿಯಿಂದ ಬೆಳಗಾವಿ, ಹಾವೇರಿ, ದಾವಣಗೆರೆ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಇನ್ನು ಮೂರು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.


ಹುಬ್ಬಳ್ಳಿಯಲ್ಲಿ ಮಳೆಗೆ ನವೀಲು ತೀರ್ಥ ಡ್ಯಾಂ ನಿಂದ ಮಲಪ್ರಭಾ ನದಿಗೆ ನೀರು ಬಿಟ್ಟಿರುವ ಹಿನ್ನಲೆಯಲ್ಲಿ ಬೆಣ್ಣೆ  ಹಳ್ಳ ತುಂಬಿ ಹರಿಯುತ್ತಿದ್ದು, ಗದಗ ಜಿಲ್ಲೆಯ ನರಗುಂದ, ರೋಣ ತಾಲೂಕಿನಲ್ಲಿ  ಪ್ರವಾಹ ಭೀತಿ ಎದುರಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಎರಡು ಗೋವುಗಳ ನಡುವಿನ ಕಿತ್ತಾಟದಲ್ಲಿ ಬೈಕ್ ಸವಾರನ ಕತೆ ಗೋವಿಂದ Video

ರಾಜೀನಾಮೆ ಕೊಡ್ತೀನಿ ಎಂದು ಒತ್ತಡ ಹಾಕ್ತಿರೋರಿಗೆ... ಸಿಎಂ ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ

ನಾಗೇಂದ್ರಗೆ ಸಚಿವ ಸ್ಥಾನ ನೀಡಿದ್ದಕ್ಕೆ ಸಿಟಿ ರವಿ ಏನಂದ್ರು ನೋಡಿ

ಮುಂದಿನ ಸುದ್ದಿ
Show comments