Webdunia - Bharat's app for daily news and videos

Install App

ರಾಜಧಾನಿಯಲ್ಲಿ ನಿನ್ನೆ ಸುರಿದ ಭಾರಿ‌ ಮಳೆ

Webdunia
ಮಂಗಳವಾರ, 10 ಅಕ್ಟೋಬರ್ 2023 (15:23 IST)
ನಗರದಲ್ಲಿ ನಿನ್ನೆ ಸತತ ಹಲವು ಗಂಟೆಗಳ ಕಾಲ  ಮಳೆ ಸುರಿದಿದೆ.ಭಾರಿ ಮಳೆಯಿಂದ ಬೆಂಗಳೂರು ತತ್ತರಿಸಿದೆ.ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ.ಅಂಡರ್ ಪಾಸ್ ಗಳು ಜಲಾವೃತಗೊಂಡಿದೆ.ಲೀ ಮೆರಿಡಿಯನ್ ಅಂಡರ್ ಪಾಸ್ ನಲ್ಲಿ ನೀರು ತುಂಬಿದೆ.ಕೆಂಗೇರಿ ಭಾಗದಲ್ಲಿ ಅತಿ ಹೆಚ್ಚು ಮಳೆಯಾಗಿದೆ.ನಿನ್ನೆ ಸರಾಸರಿ ಕೆಂಗೇರಿಯಲ್ಲಿ 8 ಸೆಂ.ಮೀ ಮಳೆಯಾಗಿದೆ‌
 
ಎಲ್ಲೆಲ್ಲಿ ಎಷ್ಟು ಮಳೆ
 
ಕೆಂಗೇರಿ 8.3 ಸೆಂ.ಮೀ
ಅಂಜನಾಪುರ 7.6 ಸೆಂ.ಮೀ
ಆರ್.ಆರ್.ನಗರ  6.8 ಸೆಂ.ಮೀ
ಹೆಚ್.ಎ.ಎಲ್ ವಿಮಾನ ನಿಲ್ದಾಣ 6.4
ನಾಯಂಡಹಳ್ಳಿ 6.3
ಕೊಟ್ಟಿಗೆಪಾಳ್ಯ 6.2
ಬಿಳೇಕಹಳ್ಳಿ 5.9
ಪೀಣ್ಯ 5.8
ನಾಗಪುರ 5.5
ಅರೆಕೆರೆ 5.4
ಮಾರತಹಳ್ಳಿ 5.3
ಬಾಗಲಕುಂಟೆ 5.3
ಕೋರಮಂಗಲ 4.9
ದಯಾನಂದ ನಗರ 4.9
ವಿದ್ಯಾಪೀಠ 4.8
ಬಿಟಿಎಂ ಲೇಔಟ್ 4.4
ಸಿಂಗಸಂದ್ರ 4.3
ಹೊರಮಾವು 4.2

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೀದರ್‌; ಸ್ಲೀಪರ್‌ ಬಸ್‌ನಲ್ಲೇ ಆತ್ಮಹತ್ಯೆಗೆ ಶರಣಾದ ಬಸ್‌ ಚಾಲಕ, ಪರಿಹಾರಕ್ಕೆ ಆಗ್ರಹ

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ವಿಶೇಷ ಮಾನ್ಯತೆಯ ಗರಿ

ಧರ್ಮಸ್ಥಳದಲ್ಲಿ ವಿಚಾರದಲ್ಲಿ ಸರ್ಕಾರದ ನಡೆ ಸರಿಯಿಲ್ಲ: ಕುಮಾರಸ್ವಾಮಿ ಕಿಡಿ

ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಈಗ ಸುಜಾತ ಭಟ್ ಗೆ ನೋ ಎಂಟ್ರಿ

ಮೈಸೂರು ದಸರಾ ಸುತ್ತಲಿನ ಬೆಳವಣಿಗೆ ಬೇಸರ ತಂದಿದೆ: ಪ್ರಮೋದಾದೇವಿ ಒಡೆಯರ್

ಮುಂದಿನ ಸುದ್ದಿ
Show comments