Webdunia - Bharat's app for daily news and videos

Install App

ನಗರದಲ್ಲಿ ಮಳೆಯ ಆರ್ಭಟ

Webdunia
ಗುರುವಾರ, 13 ಜುಲೈ 2023 (19:57 IST)
ನಗರದಲ್ಲಿ ಎಡಬಿಡದೆ ಮಳೆ ಸುರಿಯುತ್ತಿದೆ.ಮಲೇಶ್ವರಂ ,ಮಾರ್ಕೇಟ್,ಮೆಜಸ್ಟಿಕ್ ,ಯಶವಂತಪುರ,ಕೆ ಆರ್ ಪುರಂ , ರಾಮೂರ್ತಿನಗರ, ಇಂದಿರಾನಗರ ಸೇರಿದಂತೆ ಹಲವೆಡೆ ಮಳೆ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.ಮಳೆಯಿಂದ ಬೆಂಗಳೂರಿನ ಹೈರಾಣಾಗಿದ್ದಾರೆ.ಮಳೆಯಿಂದ ವ್ಯಾಪಾರಿಗಳ ಪಾಡು ಹೇಳತೀರದಾಗಿದೆ.ಹೊರಗೆ ಕಾಲಿಡಲಾಗದ ಮಟ್ಟಿಗೆ ಮಳೆ.ಮೋಎಕವಿದ ವಾತಾವರಣ ಇದ್ದು.ಇನ್ನೂ ಕೆಲವೆಡೆ ಮಳೆಯಿಂದ ಟ್ರಾಫಿಕ್ ಜಾಮ್ ಸಂಭವಿಸಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments