Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ನಾಳೆ ಯಿಂದ ಭಾರೀ ಮಳೆ ಸಾಧ್ಯತೆ

rain
bangalore , ಭಾನುವಾರ, 15 ಅಕ್ಟೋಬರ್ 2023 (13:27 IST)
ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ. ಇಂದಿನಿಂದ 4 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಘೋಷಿಸಲಾಗಿದೆ.ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ.
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ನೀಡಲಾಗಿದೆ.ಬೆಂಗಳೂರಿನಲ್ಲೂ ಸಾದಾರಣ ಮಳೆ ಯಗಳಿದ್ದು ಮೋದಕವಿದ ವಾತಾವರಣ ಇರಲಿದೆ .ಅ.16 ರಿಂದ 18ರವರೆಗೆ ಮುರುದಿನಗಳ ಕಾಲ ಬಾರಿ ಮಳೆಯಾಗುವ ನಿರೀಕ್ಷೆ ಇದ್ದು,ಹವಾಮಾನ ಇಲಾಖೆ ಇಂದ ಎಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ದಸರಾ ನಿಮಿತ್ತ ಬಸ್ ಟಿಕೆಟ್ ಗೆ ದುಪ್ಪಟ್ಟು ದರ