Select Your Language

Notifications

webdunia
webdunia
webdunia
webdunia

ಭಾರೀ ಮಳೆ: ಸವಾರರ ಪರದಾಟ

ಭಾರೀ ಮಳೆ: ಸವಾರರ ಪರದಾಟ
bangalore , ಶುಕ್ರವಾರ, 1 ಸೆಪ್ಟಂಬರ್ 2023 (19:20 IST)
ಬೆಂಗಳೂರಿನ ದೇವನಹಳ್ಳಿಯಲ್ಲಿ ರಾತ್ರಿಯಿಡೀ ಸುರಿದ ಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ತುಂಬಿದೆ. ಬೆಟ್ಟಹಲಸೂರು, ವಿದ್ಯಾನಗರ ಕ್ರಾಸ್ ಸಮೀಪದ ರಸ್ತೆ ಜಲಾವೃತವಾಗಿದ್ದು, ರಸ್ತೆಗಳಲ್ಲಿ ನೀರು ತುಂಬಿತ್ತು..ಇದರಿಂದಾಗಿ ವಾಹನ ಸವಾರರು ಪರದಾಡುವಂತಾಯಿತು. ಏರ್​​ಪೋರ್ಟ್​​​​ಗೆ ಹೋಗುವ ವಾಹನಗಳಿಗೆ ತೊಂದರೆ ಉಂಟಾಯಿತು. ತುಂಬಿದ ರಸ್ತೆಗಳಲ್ಲೇ ವಾಹನಗಳು ಸಂಚರಿಸುವ ದುಸ್ಥಿತಿ ಎದುರಾಯಿತು.

Share this Story:

Follow Webdunia kannada

ಮುಂದಿನ ಸುದ್ದಿ

HDK ಚೇತರಿಕೆಗಾಗಿ ದೇವರ ಮೊರೆ